ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ತಪ್ತ ಮುದ್ರಾಧಾರಣೆ ಜು. 17ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆಯಿತು.
ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.