March 15, 2026
WhatsApp Image 2023-08-21 at 5.38.37 PM

ಮಂಗಳೂರು : ಹಳೇ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಉಳ್ಳಾಲದ ಕೊಣಾಜೆ ಬೆಳ್ಮದಿಂದ ಮಂಗಳೂರು ನಗರದ ಬಂದರು ಪೊಲೀಸರು ಬಂಧಿಸಿದ್ದಾರೆ.

ಕೊಣಾಜೆ ಬೆಳ್ಮದ ಸಿರಾಜ್ ಮಂಝಿಲ್ ನ ಇಮ್ಮಿಯಾಜ್ ಬಂಧಿತ ಆರೋಪಿಯಾಗಿದ್ದಾರೆ.

ಕೊಣಾಜೆ ಪೊಲೀಸರ ಸಹಕಾರದಿಂದ ಮಂಗಳೂರು ನಗರ ಉತ್ತರ ಠಾಣಾ ಪೊಲೀಸರು ಆರೋಪಿ ಇಮ್ತಿಯಾಜ್‌ನನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ. 2017 ರ ಪ್ರಕರಣದಲ್ಲಿ ಇಮ್ತಿಯಾಜ್ ಪೊಲೀಸರಿಗೆ ಬೇಕಾಗಿದ್ದು ಆತ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.