June 12, 2025
WhatsApp Image 2025-05-23 at 2.48.36 PM

ಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ ಐಎ ಗೆ ನೀಡಲು ಆಗ್ರಹಿಸಿ ಮೇ 25 ರಂದು ಬಜಪೆಯಲ್ಲಿ ಜನಾಗ್ರಹ ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್ ಭಜರಂಗದಳ ತಿಳಿಸಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಎಚ್ ಪಿ ಮುಖಂಡ ಪುರುಷೋತ್ತಮ್ ಜೋಗಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐಎ ಗೆ ವಹಿಸಲು ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಶ್ರದಾಂಜಲಿ ಸಭೆ ಬಜ್ಪೆಯಲ್ಲಿ ನಡೆಯಲಿದೆ ಎಂದು. ಮೇ 25 ರಂದು ಬಜ್ಪೆಯ ಶಾರದಾ ಮಂಟಪದಲ್ಲಿ ನಡೆಯಲಿದ್ದು, ಪೊಲೀಸ್ ಇಲಾಖೆಗೆ ಈ ಕುರಿತಂತೆ ಪರ್ಮಿಶನ್ ಗಾಗಿ ಪತ್ರ ನೀಡಲಾಗಿದೆ ಎಂದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>