![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಮಧ್ಯಪ್ರದೇಶ: ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ ಯುವಕರಿಗೆ ಭಜರಂಗದಳದ ಕಾರ್ಯಕರ್ತರು ಥಳಿಸಿರುವ ಘಟನೆ
ಇಂದೋರ್ ನ ಎಂಐಜಿ ಕಾಲೋನಿಯಲ್ಲಿ ನಡೆದಿದೆ. ಹುಟ್ಟು ಹಬ್ಬ ಕಾರ್ಯಕ್ರಮದ ವೇಳೆ ನುಗ್ಗಿದ ಬಜರಂಗದಳ ಕಾರ್ಯಕರ್ತರ ಗುಂಪು ಯುವಕರನ್ನು ಥಳಿಸಿದೆ. ಬಳಿಕ ಯುವಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.