ಕುರ್ಚಿ ತರುವುದು ತಡವಾಯಿತೆಂದು ಕಾರ್ಯಕರ್ತನಿಗೆ ಕಲ್ಲೆಸೆದ ಸಚಿವ…!

ತಮಿಳುನಾಡು; ಕುರ್ಚಿ ತರುವುದು ತಡವಾಯಿತೆಂದು ಸಿಟ್ಟಾದ ಡಿಎಂಕೆ ಪಕ್ಷದ ಸಚಿವ ಎಸ್​​ಎಂ ನಾಸರ್​​ ಕಾರ್ಯಕರ್ತನ ಮೇಲೆ ಕಲ್ಲು ಎಸೆದಿರುವ ಘಟನೆ ನಡೆದಿದೆ.

ಸಚಿವರು ಕಾರ್ಯಕರ್ತನ ಮೇಲೆ ಕಲ್ಲು ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ರಾಜಕಾರಣಿಗಳು ಚುನಾವಣಾ ಸಮಯದಲ್ಲಿ ಪ್ರಚಾರಕ್ಕೆ ಹೋದಾಗ ಅತ್ಯಂತ ಸಭ್ಯತೆಯಿಂದ ವರ್ತಿಸುತ್ತಾರೆ.ಆದರೆ ಗೆದ್ದ ಬಳಿಕ ದುರ್ವರ್ತನೆ ತೋರಿಸುತ್ತಾರೆ ಎಂದು ನೆಟ್ಟಿಗರು ಮಿನಿಸ್ಟರ್ ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.