May 14, 2025
WhatsApp Image 2025-04-25 at 12.20.35 PM
ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೋಸ್ಟ್​ ಹಾಕಲಾಗಿದೆ. ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್‌ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ

About The Author

Leave a Reply

Your email address will not be published. Required fields are marked *

<p>You cannot copy content of this page.</p>