ಪಡುಬಿದ್ರಿ: ರುಂಡ ಕತ್ತರಿಸಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

 ಪಡುಬಿದ್ರಿ: ಪಡುಬಿದ್ರಿ ಪಾದೆಬೆಟ್ಟುವಿನ ರೈಲ್ವೆ ಬ್ರಿಡ್ಜ್ ಬಳಿಯ ರೈಲ್ವೆ ಹಳಿಯಲ್ಲಿ ಯುವಕನ ಶವವೊಂದು ಶುಕ್ರವಾರ ರಾತ್ರಿ ಪತ್ತೆಯಾಗಿದೆ.

ಪಕ್ಕದ ಕಲೋನಿಯ ನಿವಾಸಿ ಸುರೇಶ್ (33) ಮೃತ ಪಟ್ಟ ಯುವಕ. ಇದು ಆಕಸ್ಮಿಕವೊ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯ ಬೇಕಾಗಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆ..!!!!

ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ …

Leave a Reply

Your email address will not be published. Required fields are marked *

You cannot copy content of this page.