ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ ಎಬಿವಿಪಿ ಪ್ರತಿಭಟನೆ, ಪೊಲೀಸರೊಂದಿಗೆ ವಾಗ್ವಾದ

ಡುಪಿ: ಖಾಸಗಿ ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.

Check Also

ಮೂಲ್ಕಿ: ಮರುವಾಯಿ ಹೆಕ್ಕಲು ಹೋದ ಯುವಕ ನೀರುಪಾಲು, ಇಬ್ಬರ ರಕ್ಷಣೆ

ಮೂಲ್ಕಿ: ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ …

Leave a Reply

Your email address will not be published. Required fields are marked *

You cannot copy content of this page.