ಮಂಗಳೂರು: ಬೃಹತ್ ಸಮುದಾಯ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಲಯನ್ ಅನಿಲ್ ದಾಸ್

ಮಂಗಳೂರು: ಲಯನ್ಸ್ ಕ್ಲಬ್ ಮಂಗಳಾದೇವಿ ಹಾಗೂ ಯಂಗ್ಸ್ ಫ್ರೆಂಡ್ಸ್ ಯುವಕ ಮಂಡಲ ಯುವತಿ ಮಂಡಲ ಪಣಂಬೂರು ಹಿಂದ್ ಕುಸ್ಟ್ ನಿವಾರಣ ಸಂಸ್ಥೆ ಮತ್ತು ಯುವ ವಾಹಿನಿ ಸಂಸ್ಥೆ ಸಹಬಾಗಿತ್ವದಲ್ಲಿ  ಎ. ಜೆ.ಆಸ್ಪತ್ರೆ ವೈದ್ಯಧಿಕಾರಿಗಳ ಸಹಯೋಗದಲ್ಲಿ ಬೃಹತ್  ಸಮುದಾಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಲಯನ್ ಅನಿಲ್ ದಾಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಹಾಗು ಲಯನ್ಸ್ ಕಾರ್ಯದರ್ಶಿ ಮಲ್ಲಿಕಾ ಆಳ್ವಾ,  ರಾಮ್ ಮೋಹನ್ ಆಳ್ವಾ, Dr ಕಾರ್ತಿಕ್,  ಯುವ ವಾಹಿನಿ ಅಧ್ಯಕ್ಷೆ ಸರಸ್ವತಿ., ನರೇಶ್ ಶಶಿಹಿತ್ಲ್,  ನವೀನ್, ಸುಬ್ರಮಣ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Check Also

ಬಂಟ್ವಾಳ: ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ನಾಪತ್ತೆ! ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ|

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ …

Leave a Reply

Your email address will not be published. Required fields are marked *

You cannot copy content of this page.