ಉಡುಪಿ: ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …
You cannot copy content of this page.