ಮಣಿಪಾಲ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್(22) ಎಂದು ಗುರುತಿಸಲಾಗಿದೆ. ಮಣಿಪಾಲ ಗಾರ್ಮೆಂಟ್ ಕಂಪನಿಯ ಉದ್ಯೋಗಿ, ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್ ಜೀವನದಲ್ಲಿ ಜಿಗುಪ್ಪೆಗೊಂಡಯು ಮಧ್ಯಾಹ್ನ ವೇಳೆ ವಾಸವಿರುವ ರೂಮಿನ ಶೌಚಾಲಯದಲ್ಲಿ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿ…
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ- ಲಾರಿ ಚಾಲಕ ಗಂಭೀರ
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂ…
ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್- ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ
ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆ…
ಪುತ್ತೂರು: ಧರೆಗುರುಳಿದ ಬೃಹತ್ ಗಾತ್ರದ ಮಾವಿನ ಮರ- ವಾಹನಗಳು ಜಖಂ
ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ …
ಮಾಣಿ: ಬಸ್ – ಆಟೋ ನಡುವೆ ಢಿಕ್ಕಿ: ಆಟೋ ಚಾಲಕ ಮೃತ್ಯು
ಮಾಣಿ: ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದಾಗ ಪಾಸ್ ಆಗುತ್ತಿದ್ದ ವೇಳೆ ಕೆಎಸ್ಸಾರ…
ಪುತ್ತೂರು: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ವೈರಲ್ – ಯುವಕನ ಮೇಲೆ ಪ್ರಕರಣ ದಾಖಲು
ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮ…
ಮೂಡುಬಿದಿರೆ: ಮಾಂಟ್ರಾಡಿ ನಿಮಾಸಿ ನಾಪತ್ತೆ..!
ಮೂಡಬಿದಿರೆ: ಮಾಂಟ್ರಾಡಿ ಗ್ರಾಮದ ಕರ್ನಲ್ ಗುಡ್ಡೆಯ ನಿವಾಸಿ ಸುಂದರ ಸುವರ್ಣ ರವರು ಏಪ್ರಿಲ್ 24 ಬುಧವಾರದಂದು ಮಧ್ಯಾಹ್ನ ಮ…
ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಬಂಧನ,ಹಾವೇರಿಗೆ ಜಿಲ್ಲೆಗೆ ಗಡಿಪಾರು
ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ…
ಉಡುಪಿ : ವಿದ್ಯುತ್ ಕಂಬಕ್ಕೆ ಢಿಕ್ಕಿ – ಮಹಿಳೆ ಸಾವು..!
ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ…
ಕಡಬ: ತಾಳಿ ಕಟ್ಟಿಸಿಕೊಳ್ಳುವ ವೇಳೆ ಮಧುವೆ ನಿರಾಕರಿಸಿದ ವಧು-ಮುರಿದು ಬಿದ್ದ ಮದುವೆ
ನೆಲ್ಯಾಡಿ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾ…
Recent Posts
ಮಲ್ಪೆ ಬೀಚ್ನಲ್ಲಿ ಸುರಕ್ಷತಾ ಕ್ರಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ
ಉಡುಪಿ : ಮಲ್ಪೆ ಬೀಚ್ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಬೀಚ್ ಪ್ರದೇಶದಲ್ಲಿ ಸೂಚಿಸಿರುವಂತಹ ಸುರಕ್ಷತಾ ಮಾಹಿತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ನೀರಿಗೆ ಇಳಿಯುವುದು, ಕಡಲ ತೀರದ ಅನಧಿ ದೂರದಲ್ಲಿ ಈಜುವುದು ಹಾಗೂ ಅಪಾಯವಿರುವಂತಹ ಸ್ಥಳದಲ್ಲಿ ನೀರಿನ ಇಳಿಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. ಈ ಸೂಚನೆಗಳನ್ನು ಉಲ್ಲಂಘಿಸುವ ಪ್ರವಾಸಿಗರ ಮೇಲೆ ದಂಡ ವಿಧಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Read More »ಉಡುಪಿ: ಡಿವೈಡರ್ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಉಡುಪಿ: ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ನಡೆದಿದೆ. ವಿಕಾಸ್ ಆಚಾರ್ಯ (22) ಅಪಘಾತದಲ್ಲಿ ಮೃತಪಟ್ಟ ಯುವಕ. ಕೋಟ ಮಣೂರು ಸುರೇಶ್ ಆಚಾರ್ಯ ಅವರ ಪುತ್ರ ವಿಕಾಸ್ ಸೋಮವಾರ ಮಧ್ಯರಾತ್ರಿ 1:30 ರ ಸುಮಾರಿಗೆ ಸಾಸ್ತಾನದಿಂದ ಕೋಟ ಕಡೆ ಬರುತ್ತಿದ್ದ. ಕೋಟ ಗುಜರಿ ಅಂಗಡಿ ಸಮೀಪ ಬರುವಾಗ ವಿಕಾಸ್ಗೆ ಬೈಕ್ನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡ ವಿಕಾಸ್ ತೀವ್ರ ರಕ್ತಸ್ರಾವವಾಗಿ …
Read More »