Recent Posts

ತಿಲಕ ಧರಿಸಲು ನಿರಾಕರಿಸಿದ ಸಿದ್ದರಾಮಯ್ಯ : ಬಿಜೆಪಿ ಟೀಕೆ

ಹೈದರಾಬಾದ್ : ಇಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಹಣೆಗೆ ತಿಲಕ ಇಡಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ತೀವ್ರ ಟೀಕೆಗೆ ಗುರಿಯಾಗಿದೆ. ಸಿದ್ದರಾಮಯ್ಯ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ.ಶನಿವಾರ ಸಿಡಬ್ಲ್ಯುಸಿ ಸಭಾಂಗಣಕ್ಕೆ ಸಿದ್ದರಾಮಯ್ಯ ಆಗಮಿಸಿದಾಗ ಅವರಿಗೆ ಸ್ವಾಗತಕಾರಿಣಿ ಗಂಧದ ಬೊಟ್ಟು ಹಚ್ಚಿ ಆರತಿ ಮಾಡಲು ಮುಂದಾಗಿದ್ದಾಳೆ. ಆಗ ಸಿದ್ದರಾಮಯ್ಯ ಹಣೆಗೆ ತಿಲಕ ಇಡಲು ಬಿಡುವುದಿಲ್ಲ. ಸ್ವಾಗತಕಾರಿಣಿ ಆಗ ಆರತಿಯನ್ನಷ್ಟೇ ಮಾಡಿದ್ದಾರೆ. ಇದನ್ನು ಪಕ್ಕದಲ್ಲೇ ಇದ್ದ ಕಾಂಗ್ರೆಸ್‌ ಮುಖಂಡ ದಿಗ್ವಿಜಯ ಸಿಂಗ್‌ ಹಾಗೂ ಇತರರು ಮೂಕಪ್ರೇಕ್ಷಕರಂತೆ ನೋಡುತ್ತಾರೆ.ಸಿದ್ದರಾಮಯ್ಯ ನಡೆಯನ್ನು ಟೀಕಿಸಿರುವ ಬಿಜೆಪಿ ವಕ್ತಾರ …

Read More »

ಬಂಟ್ವಾಳ : ಔಷಧಕ್ಕೆ ಬಂದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತ್ಯು

ಬಂಟ್ವಾಳ: ಔಷಧಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ ಪಟ್ಟ  ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ತೆಯಲ್ಲಿ ನಡೆದಿದೆ. ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿದ್ದ …

Read More »

ಉದ್ಯಮಿಗೆ 5 ಕೋಟಿ ವಂಚನೆಗೆ ಮತ್ತೊಂದು ಟ್ವಿಸ್ಟ್: ಮತ್ತೋರ್ವ ಶ್ರೀ ಹೆಸರು ಚೈತ್ರಾ ಕುಂದಾಪುರ ರಿವೀಲ್

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ವಂಚನೆ ಪ್ರಕರಣದಲ್ಲಿ ಲಾಕ್ ಆಗಿರುವಂತ ಚೈತ್ರಾ ಕುಂದಾಪುರ ಅವರು, ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಐಟಿ, ಇಡಿಗೆ ದೂರು ನೀಡಿರೋದಾಗಿ ತಿಳಿದು ಬಂದಿದೆ. ಈ ದೂರಿನಲ್ಲಿ ಮತ್ತೋರ್ವ ಶ್ರೀಗಳ ಹೆಸರನ್ನು ರಿವೀಲ್ ಮಾಡಿದ್ದಾರೆ.   ಈಗಾಗಲೇ ಅಭಿನವ ಹಾಲಶ್ರೀಗಳು ಸಿಗಲಿ, ಎಂಎಲ್‌ಎ ಟಿಕೆಟ್ ಡೀಲ್ ಹಿಂದಿನ ಕಾರಣ ಏನು ಅಂತ ಮತ್ತಷ್ಟು ಮಾಹಿತಿ ಸಿಗಲಿದೆ ಅಂತ ಚೈತ್ರಾ ಕುಂದಾಪುರ ಸಿಸಿಬಿ ಬಂಧನದ ಬಳಿಕ ಸ್ಪೋಟಕ ಬಾಂಬ್ ಸಿಡಿಸಿದ್ದರು. ಈ ಬೆನ್ನಲ್ಲೇ ಈಗ ಮತ್ತೊಂದು ಹೆಸರು ರಿವೀಲ್ …

Read More »

You cannot copy content of this page.