ಬೆಳಗಿನ ಉಪಾಹಾರ ಅತ್ಯಂತ ಮುಖ್ಯ. ಕೆಲವರು ಬೆಳಗ್ಗೆ ಉಪಾಹಾರ ಸೇವಿಸುವುದೇ ಇಲ್ಲ. ಟೀ-ಕಾಫಿ ಕುಡಿದುಕೊಂಡು ಹಾಗೇ ಇದ್ದುಬಿಡುತ್ತಾರೆ. ಈ ರೀತಿ ಮಾಡುವುದರಿಂದ ನೀವು ಭವಿಷ್ಯದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಬೆಳಗಿನ ಉಪಾಹಾರವನ್ನು ಸೇವಿಸದೆ ಇದ್ದರೆ ಹೃದಯವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು. ಬೆಳಗಿನ ಉಪಾಹಾರವನ್ನು ಸೇವಿಸದೆ ಇರುವುದರಿಂದ ಇನ್ನೂ ಸಾಕಷ್ಟು ಅನಾನುಕೂಲತೆಗಳಿವೆ, ಅವನ್ನೆಲ್ಲ ನೋಡೋಣ. ಹೃದಯದ ಸಮಸ್ಯೆ: ಬೆಳಿಗ್ಗೆ ಉಪಾಹಾರವನ್ನು ಸೇವಿಸದೇ ಇದ್ದರೆ ರಕ್ತದೊತ್ತಡವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಇದು ಅಪಧಮನಿಗಳ ರಕ್ತದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದಲೇ ಬೆಳಗಿನ ಉಪಾಹಾರವನ್ನು …
Read More »ಬಂಟ್ವಾಳ: ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ಇಬ್ಬರ ಬಂಧನ
ಬಂಟ್ವಾಳ: ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಓರ್ವ ಮಹಿಳೆ ಹಾಗೂ ಇನ್ನೋರ್ವ ಆರೋಪಿಯ…
ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಸಾವು
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಇಂದು ಮೃತಪಟ್ಟ…
ಉಡುಪಿ: ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪ…
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದ…
ಸುಳ್ಯ: ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ
ಸುಳ್ಯ: ಸುಳ್ಯ ಪಯಸ್ವಿನಿ ನದಿಯಲ್ಲಿನ ಗುಂಡಿಗಳಲ್ಲಿ ನೀರಿಗೆ ವಿಷ ಬೆರೆಸಿ ಮೀನು ಹಿಡಿಯುವ ಕಿಡಿಗೇಡಿಗಳು ಮೀನುಗಳ ಮಾರಣ ಹ…
SSLC ಫಲಿತಾಂಶದಲ್ಲಿ ಮರೋಡಿಯ ಧನ್ವಿ ಸಂಜೀವ ಪೂಜಾರಿರವರಿಗೆ 448 ಅಂಕ
ಬೆಳ್ತಂಗಡಿ: 2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಬೆಳ್ತಂಗಡಿಯ ಮರೋಡಿಯ ನಿವಾಸಿ ಧನ್ವಿ …
ಕೊಲ್ಲೂರು: ಯುವತಿಯ ಅತ್ಯಾಚಾರ ಪ್ರಕರಣ; ಆರೋಪಿ ಸೆರೆ
ಕೊಲ್ಲೂರು: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. …
ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋ…
ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡ…
ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ
ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾ…
Recent Posts
ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ
ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ …
Read More »ಖ್ಯಾತ ಮೂಳೆ ತಜ್ಞ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಶಿವಮೊಗ್ಗ: ಜಿಲ್ಲೆಯ ಖ್ಯಾತ ಮೂಳೆ ತಜ್ಞ ನಗರದ ಗೋಪಾಳದಲ್ಲಿರುವ ಮನೆಯಲ್ಲಿ ಬೆಳಗ್ಗೆ 6 ಗಂಟೆಗೆ ವೈದ್ಯರು ತಮ್ಮ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಡಾ.ಲೋಲಿತ್ (40) ಮೃತ ದುರ್ದೈವಿಯಾಗಿದ್ದು,ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಅವರ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ. ಡಾ.ಲೋಲಿತ್ ಆರೋಗ್ಯ ಸಮಸ್ಯೆ ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ತುಂಗನಗರ ಪೊಲೀಸ್ ಠಾಣೆ ಯಲ್ಲಿ …
Read More »