Recent Posts

ಮಂಗಳೂರು – ಇಸ್ಲಾಂ ಗೆ ಮತಾಂತರಿಸಿ ಲೈಂಗಿಕ ಕಿರುಕುಳ ವೈದ್ಯೆ ಸೇರಿದಂತೆ ಮೂವರ ವಿರುದ್ದ ದೂರು

ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಪ್ರಸಿದ್ಧ ವೈದ್ಯೆ ಮತ್ತು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಿಸಲಾಗಿತ್ತು. ಮತಾಂತರದ ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಸಹ ಕೇಳಿ ಬಂದಿವೆ. ದೂರಿನಲ್ಲಿ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಮೊಬೈಲ್ ಶಾಪ್ ಇಟ್ಟುಕೊಂಡಿದ್ದ ಖಲೀಲ್‌ ಎಂಬಾತ ಪರಿಚಯವಾಗಿದ್ದು, ನಾನು ಆತನ ಮೊಬೈಲ್‌ …

Read More »

ವಿವಾಹಿತ ಮಹಿಳೆಯರು ಗೂಗಲ್​ನಲ್ಲಿ ಏನು ಸರ್ಚ್ ಮಾಡ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ

ಇಂದಿನ ಕಾಲದಲ್ಲಿ, ‘Google’ ಪ್ರತಿಯೊಂದು ದೊಡ್ಡ ಪ್ರಶ್ನೆಗೆ ಉತ್ತರವಾಗಿದೆ. ಯಾವುದೇ ಪ್ರಶ್ನೆ ಇರಲಿ, ನೀವು Google ನಲ್ಲಿ ಅದಕ್ಕೆ ಕೆಲವು ಉತ್ತರಗಳನ್ನು ಪಡೆಯುತ್ತೀರಿ. ಜನರು ತಮ್ಮ ಪ್ರಶ್ನೆಗಳಿಗೆ ಉತ್ತರಗಳನ್ನು ತಿಳಿಯಲು Google ನ ಸಹಾಯವನ್ನು ತೆಗೆದುಕೊಳ್ಳುತ್ತಾರೆ. Googleನಲ್ಲಿ ನೀವು ಸರ್ಚ್‌ ಮಾಡಿದ ಹಿಸ್ಟರಿ ಆಯ್ಕೆಯನ್ನು ಸೆಲೆಕ್ಟ್‌ ಮಾಡುವ ಮೂಲಕ ಅದನ್ನು ಡಿಲೀಟ್‌ ಮಾಡಬಹುದು. ಆದ್ರೆ, ಇದರ ನಂತರವೂ ಸರ್ಚ್‌ ಹಿಸ್ಟರಿ ಹಾಗೆಯೇ ಉಳಿದಿರುತ್ತದೆ ಎಂಬುದು ನಿಮಗೆ ತಿಳಿದಿದೆಯೇ?. ಇದರಿಂದಾಗಿ ಯಾವ ಲಿಂಗ ಅಥವಾ ವಯಸ್ಸಿನ ಜನರು ಏನು ಸರ್ಚ್‌ ಮಾಡ್ತಾರೆ ಅನ್ನೋದನ್ನ Google ಡೇಟಾ …

Read More »

ಹೊನ್ನಾಳಿಯಲ್ಲಿ ಚಂದ್ರು ಸಾವನ್ನಪ್ಪಿದ್ದ ರೀತಿಯಲ್ಲೇ ಮತ್ತೊಂದು ಸಾವು : ಕಾರು ಹಳ್ಳಕ್ಕೆ ಬಿದ್ದು ASI ಪುತ್ರ ದುರ್ಮರಣ!

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ ದಿನಗಳ ಹಿಂದೆ ಹೊನ್ನಾಳಿ ಕ್ಷೇತ್ರದ ಶಾಸಕ …

Read More »

You cannot copy content of this page.