ಪುಣೆ: ಹಿರಿಯ ನಟ ವಿಕ್ರಮ್ ಗೋಖಲೆ ( Veteran actor Vikram Gokhale ) ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ಮರಾಠಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟ ವಿಕ್ರಮ್ ಗೋಖಲೆ ನಟಿಸಿದ್ದರು. ಈ ಕುರಿತಂತೆ ಅವರ ಸ್ನೇಹಿತರು ಮಾಹಿತಿ ನೀಡಿದ್ದು, ಹಿರಿಯ ನಟ ವಿಕ್ರಮ್ ಗೋಖಲೆ ಅವರು, ಇಂದು ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ನಟ ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿತ್ತು. ಇಂತಹ ಅವರು ಇದೀಗ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆಯ
Read More »ಸುಳ್ಯ: ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ
ಸುಳ್ಯ: ಸುಳ್ಯ ಪಯಸ್ವಿನಿ ನದಿಯಲ್ಲಿನ ಗುಂಡಿಗಳಲ್ಲಿ ನೀರಿಗೆ ವಿಷ ಬೆರೆಸಿ ಮೀನು ಹಿಡಿಯುವ ಕಿಡಿಗೇಡಿಗಳು ಮೀನುಗಳ ಮಾರಣ ಹ…
SSLC ಫಲಿತಾಂಶದಲ್ಲಿ ಮರೋಡಿಯ ಧನ್ವಿ ಸಂಜೀವ ಪೂಜಾರಿರವರಿಗೆ 448 ಅಂಕ
ಬೆಳ್ತಂಗಡಿ: 2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಬೆಳ್ತಂಗಡಿಯ ಮರೋಡಿಯ ನಿವಾಸಿ ಧನ್ವಿ …
ಕೊಲ್ಲೂರು: ಯುವತಿಯ ಅತ್ಯಾಚಾರ ಪ್ರಕರಣ; ಆರೋಪಿ ಸೆರೆ
ಕೊಲ್ಲೂರು: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. …
ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋ…
ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡ…
ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ
ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾ…
ಮಂಗಳೂರು ಕಾಲೇಜಿನ ಟಾಯ್ಲೆಟ್ನಲ್ಲಿ ಚಿತ್ರೀಕರಣ ಪ್ರಕರಣ: 6 ನಿಮಿಷದ ವಿಡಿಯೋ ಸೆರೆ
ಮಂಗಳೂರಿನ ವೈದ್ಯಕೀಯ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಿಸಿದ ಘಟನೆ ವಿವಾದ ಸೃಷ್ಟಿಸಿದೆ. ಈ ಪ…
ಕಾಪು: ಬಾಲಕಿ ಮೃತ್ಯು!
ಕಾಪು: 11 ವರ್ಷದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ. ಸಂದೇಶ್ ಅವರ…
ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ!
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಲಾಗಿದ್ದು, ಸೀಸ್ ಮಾಡಲಾಗಿದೆ ಎನ್ನಲಾಗಿ…
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. …
Recent Posts
ಮಂಗಳೂರು: ಧಗಧಗನೆ ಹೊತ್ತಿ ಉರಿದ ಪಾರ್ಕಿಂಗ್ ಮಾಡಿದ್ದ ಕಾರು
ಮಂಗಳೂರು : ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಜ್ಯೋತಿ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ. ಕಾರಿನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಬೆಂಕಿ ಹಿಡಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ನೀರು ಹಾಕಿ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ದಟ್ಟವಾದ ಹೊಗೆ ಕೂಡಾ ಆವರಿಸಿದ್ದು, ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ರಸ್ತೆ …
Read More »BIGG NEWS : ಕಣ್ಣು ತೆರೆದು ಪವಾಡ ಸೃಷ್ಟಿಸಿದ ‘ಶಿವಲಿಂಗ’ : ‘ವಿಸ್ಮಯ’ ನೋಡಲು ಮುಗಿಬಿದ್ದ ಭಕ್ತರು..!
ಬೆಂಗಳೂರು : ದೇವರು ಕಣ್ಣು ಬಿಡುವುದು, ದೇವರು ಪ್ರತ್ಯಕ್ಷವಾಗಿ ಭಕ್ತರ ಕಣ್ಣಿಗೆ ಕಾಣಿಸಿಕೊಳ್ಳುವುದು..ಇವನ್ನೆಲ್ಲಾ ಸಿನಿಮಾದಲ್ಲಿ ನಾವು ನೋಡುತ್ತಿರುತ್ತೇವೆ, ಆದರೆ ಪವಾಡ ಎಂಬಂತೆ ಶಿವಲಿಂಗ ಕಣ್ಣು ಬಿಟ್ಟು ಭಕ್ತರಲ್ಲಿ ಅಚ್ಚರಿ ಮೂಡಿಸಿರುವ ಸುದ್ದಿ ರಾಮನಗರದಲ್ಲಿ ಹರಡಿದೆ. ಹೌದು, ರಾಮನಗರ ಜಿಲ್ಲೆಯ ಮಾಗಡಿ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪವಿರುವ ಪುರಾತನ ಕಾಲದ ಉಮಾಮಹೇಶ್ವರಿ ದೇಗುಲದಲ್ಲಿ ಇಂತಹದ್ದೊಂದು ಪವಾಡ ನಡೆದಿದೆ. ಸಂಜೆ ವೇಳೆಗೆ ಪೂಜೆ ಸಮಯದಲ್ಲಿ ಶಿವಲಿಂಗದ ಮೇಲ್ಬಾಗದಲ್ಲಿ ಕಣ್ಣುಗಳ ಆಕಾರ ಕಾಣಿಸಿಕೊಂಡು , ಸ್ವಲ್ಪ ಸಮಯದ ನಂತರ ಕಣ್ಣು ಮುಚ್ಚಿದೆ ಎನ್ನಲಾಗಿದೆ. ಇನ್ನೂ …
Read More »