ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Read More »ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡ…
ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ
ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾ…
ಮಂಗಳೂರು ಕಾಲೇಜಿನ ಟಾಯ್ಲೆಟ್ನಲ್ಲಿ ಚಿತ್ರೀಕರಣ ಪ್ರಕರಣ: 6 ನಿಮಿಷದ ವಿಡಿಯೋ ಸೆರೆ
ಮಂಗಳೂರಿನ ವೈದ್ಯಕೀಯ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಿಸಿದ ಘಟನೆ ವಿವಾದ ಸೃಷ್ಟಿಸಿದೆ. ಈ ಪ…
ಕಾಪು: ಬಾಲಕಿ ಮೃತ್ಯು!
ಕಾಪು: 11 ವರ್ಷದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ. ಸಂದೇಶ್ ಅವರ…
ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ!
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಲಾಗಿದ್ದು, ಸೀಸ್ ಮಾಡಲಾಗಿದೆ ಎನ್ನಲಾಗಿ…
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. …
ಕೋಟ: ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಕೋಟ: ಕುಡಿದು ಬಂದು ಪತ್ನಿಗೆ ಹೊಡೆದು ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿಯಾಗಿರು…
ಪಣಂಬೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಹಲ್ಲೆ; ಪ್ರಕರಣ ದಾಖಲು
ಮಂಗಳೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಇರಿದಿರುವ ಘಟನೆ ಪಣಂಬೂರು ಬೀಚ್ ರಸ್ತೆಯಲ್ಲಿ ಗುರುವಾರ ನಡೆದಿದೆ. ಮಾರಕ…
ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಮೃತ್ಯು
ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತೊಬ್ಬನನ್ನು ಅಗ್ನಿಶಾಮಕ ದಳದ ಸ…
ಮಂಜೇಶ್ವರ: ಪಿಕಪ್ ಡಿಕ್ಕಿ; ಪಾದಚಾರಿ ಮೃತ್ಯು..!
ಮಂಜೇಶ್ವರ: ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿನಲ್ಲಿ ನಡ…
Recent Posts
ಪತ್ರಕರ್ತರಿಗೆ ಅಪಮಾನ, ಬೆದರಿಕೆ, ಥಳಿಸಿದರೆ 50 ಸಾವಿರ ರೂ. ದಂಡ ಕಠಿಣ ಶಿಕ್ಷೆ : ಸುಪ್ರೀಂಕೋರ್ಟ್
ದೇಶದ ಕಾರ್ಯನಿರತ ಪತ್ರಕರ್ತರಿಗೆ ಬೆದರಿಕೆಯೊಡ್ಡಿದರೆ ಅವಮಾನ ಮಾಡಿದರೆ ಅಥವಾ ಥಳಿಸುವವರಿಗೆ ರೂ.50 ಸಾವಿರ ದಂಡ ಹಾಗೂ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ದೇಶದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ನಿಟ್ಟಿನಲ್ಲಿ ಗುರುವಾರ ಪ್ರಕರಣವೊಂದರ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ಪಷ್ಟನೆ ನೀಡಿದೆ.ಸುಪ್ರೀಂ ತೀರ್ಪಿನ ಬಗ್ಗೆ ಹಲವಾರು ಪತ್ರಕರ್ತರ ಸಂಘಗಳು ಸಂತಸ ವ್ಯಕ್ತಪಡಿಸಿವೆ. ಯಾವುದೇ ರೀತಿಯ ಭಯವಿಲ್ಲದೆ ಸಾರ್ವಜನಿಕರಿಗೆ ವಾಸ್ತವಿಕ ಮಾಹಿತಿ ನೀಡಲು ಅವಕಾಶವಿರುವುದರಿಂದ ಹಲವಾರು ಪತ್ರಕರ್ತರ ಸಂಘಗಳ ಮುಖಂಡರು ಹಾಗೂ ಹಿರಿಯ ಪತ್ರಕರ್ತರು ತೀರ್ಪಿಗೆ ಆಹ್ವಾನ …
Read More »ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಮುಸ್ಲಿಂ ಸಮಾಜ ಗೋರಿ ನಿರ್ಮಾಣ; ತರೆವುಗೊಳಿಸುವಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಒತ್ತಾಯ
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂ ಸಮಾಜದ ಮಜರ್ ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಲಬುರಗಿಯಲ್ಲಿ ಆರೋಪ ಮಾಡಿದ್ದಾರೆ. ಎರಡು ತಿಂಗಳ ಹಿಂದೆರಂದು ಮೋಹರಂ ಆಚರಣೆ ಸಮಿತಿಯ ಕೆಲ ಯುವಕರು ಲಾಲ್ ಸಾಹೇಬ್ ನೈಯಿಲೆ ಯಹೈದರಿ ದರ್ಗಾದ ಮಜರ್ ಕಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊದಲು ಗ್ರಾಮದ ಸಂತೆ ಜಾಗದಲ್ಲಿದ್ದ ಮಜರ್ ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ಗ್ರಾಮ ಪಂಚಾಯಿತಿಯವರು ಸಂತೆ ಜಾಗದಲ್ಲಿದ್ದ ದೇವಸ್ಥಾನ ಮತ್ತು ಮಜರ್ ತೆರವುಗೊಳಿಸಿದ್ದರು. ನಂತರ ಗ್ರಾಮದ …
Read More »