Recent Posts

‘ಅಫ್ತಾಬ್ ನನ್ನನ್ನು ಕೊಂದು ಪೀಸ್‌ ಮಾಡಿ ಎಸೆಯುತ್ತಾನೆ’: 2 ವರ್ಷದ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದ ಶ್ರದ್ಧಾ..!

ಮುಂಬೈ: 27 ವರ್ಷದ ಯುವತಿ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ತನಿಖೆ ಚುರುಕುಕೊಂಡಿದ್ದು, ಬಗೆದಷ್ಟೂ ಭೀಕರ ವಿಚಾರಗಳು ಹೊರಬರುತ್ತಿವೆ. ಅಫ್ತಾಬ್ ನನ್ನನ್ನು ಪೀಸ್‌ ಪೀಸ್‌ ಮಾಡಿ ಎಸೆಯುತ್ತಾನೆ ಎಂದು ಶ್ರದ್ಧಾ ವಾಲ್ಕರ್ 2 ವರ್ಷದ ಹಿಂದೆಯೇ ಮುಂಬೈ ಪೊಲೀಸರಿಗೆ ದೂರು ನೀಡಿದ್ದಳಂತೆ. ಹೌದು. ಮಹಾರಾಷ್ಟ್ರದ ಪಲ್ಗರ್‌ನಲ್ಲಿರುವ ಟುಲಿಂಜ್ ಪೊಲೀಸ್ ಠಾಣೆಯಲ್ಲಿ 23 ನವೆಂಬರ್ 2020ರಲ್ಲಿ ಶ್ರದ್ಧಾ ವಾಲ್ಕರ್ ದೂರು ಸಲ್ಲಿಸಿರುವ ಪತ್ರವೊಂದು ಈಗ ಮುನ್ನೆಲೆಗೆ ಬಂದಿದೆ. ಅದರಲ್ಲಿ ಅಫ್ತಾಬ್ ತನಗೆ ಹೊಡೆಯುತ್ತಿದ್ದು ಕೊಲ್ಲುವುದಾಗಿ ಕೂಡ ಬೆದರಿಕೆ ಹಾಕಿದ್ದಾನೆ ಎಂದು ಶ್ರದ್ಧಾ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೆ …

Read More »

ಮಂಗಳೂರು ಸ್ಪೋಟ ಪ್ರಕರಣ ‘NIA’ ತನಿಖೆಗೆ : ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು..?

ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ ಐ ಎ ತನಿಖೆಗೆ ನೀಡುವ ಬಗ್ಗೆ ಎರಡು ದಿನದಲ್ಲಿ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸ್ಪೋಟ ಪ್ರಕರಣ ಹಿನ್ನೆಲೆ ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗಾರರ ಜೊತೆ ಮಾತನಾಡಿದರು.ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆಯನ್ನು ಎನ್ ಐ ಗೆ ನೀಡುವ ಕುರಿತು ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು. ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ …

Read More »

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ

ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ನವೆಂಬರ್ 19ರಂದು ಸಂಜೆ ಶಂಕಿತ ಭಯೋತ್ಪಾದಕ‌ ಶಾರೀಕ್ ಪಂಪ್ ವೆಲ್ ಕಡೆಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆತನಲ್ಲಿದ್ದ ಕುಕ್ಕರ್ ಬಾಂಬ್ ಗರೋಡಿ ಬಳಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಆಟೋದಲ್ಲಿ ಸ್ಫೋಟ ನಡೆದಿರುವ ಸ್ಥಳವನ್ನು ಬ್ಯಾರಿಕೇಡ್ ಹಾಕಿ ಯಾರೂ ಅಲ್ಲಿ …

Read More »

You cannot copy content of this page.