ಮಥುರಾ: ಯಮುನಾ ಎಕ್ಸ್ಪ್ರೆಸ್ವೇಯ ಸರ್ವಿಸ್ ರಸ್ತೆಯಲ್ಲಿರುವ ಕೃಷಿ ಸಂಶೋಧನಾ ಕೇಂದ್ರದ ಬಳಿ ರಕ್ತದ ಮಡುವಿನಲ್ಲಿ ಕೆಂಪು ಟ್ರಾಲಿಯೊಂದು ಪತ್ತೆಯಾಗಿದ್ದು ಅದನ್ನು ನೋಡಿದವರು ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ. ದೆಹಲಿಯ ಮೊರ್ಬಂದ್ ಗ್ರಾಮದ ನಿತೇಶ್ ಯಾದವ್ ಅವರ ಮಗಳು ಆಯುಷಿ ಯಾದವ್ (21)ಳನ್ನು ಆಕೆಯ ತಂದೆ ಕೊಲೆ ಮಾಡಿ ಹೀಗೆ ಸೂಟ್ಕೇಸ್ನಲ್ಲಿ ತುಂಬಿದ್ದಾನೆ ಎನ್ನಲಾಗಿದೆ. ಇದೇ ವೇಳೇ ಘಟನೆ ಸಂಬಂಧ ತಡರಾತ್ರಿ ಪೊಲೀಸ್ ವಿಚಾರಣೆಯಲ್ಲಿ ತಂದೆ ನಾನು ನನ್ನ ಏಕೈಕ ಮಗಳನ್ನು ಗುಂಡಿಕ್ಕಿ ಕೊಂದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಮಗಳು ಬೇರೆಯವರನ್ನು ಪ್ರೀತಿ ಮಾಡುತ್ತಿದ್ದದೇ …
Read More »ಉಡುಪಿ: ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪ…
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ
ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದ…
ಸುಳ್ಯ: ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ
ಸುಳ್ಯ: ಸುಳ್ಯ ಪಯಸ್ವಿನಿ ನದಿಯಲ್ಲಿನ ಗುಂಡಿಗಳಲ್ಲಿ ನೀರಿಗೆ ವಿಷ ಬೆರೆಸಿ ಮೀನು ಹಿಡಿಯುವ ಕಿಡಿಗೇಡಿಗಳು ಮೀನುಗಳ ಮಾರಣ ಹ…
SSLC ಫಲಿತಾಂಶದಲ್ಲಿ ಮರೋಡಿಯ ಧನ್ವಿ ಸಂಜೀವ ಪೂಜಾರಿರವರಿಗೆ 448 ಅಂಕ
ಬೆಳ್ತಂಗಡಿ: 2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಬೆಳ್ತಂಗಡಿಯ ಮರೋಡಿಯ ನಿವಾಸಿ ಧನ್ವಿ …
ಕೊಲ್ಲೂರು: ಯುವತಿಯ ಅತ್ಯಾಚಾರ ಪ್ರಕರಣ; ಆರೋಪಿ ಸೆರೆ
ಕೊಲ್ಲೂರು: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. …
ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋ…
ಉಡುಪಿ: ವಿಡಿಯೋ ಕಾಲ್ ರೆಕಾರ್ಡ್ ಮಾಡಿ ಯುವತಿಯಿಂದ ಹಣಕ್ಕೆ ಬೇಡಿಕೆ- ಲಕ್ಷಾಂತರ ರೂ.ಕಳೆದುಕೊಂಡ ವ್ಯಕ್ತಿ!
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡ…
ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ
ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾ…
ಮಂಗಳೂರು ಕಾಲೇಜಿನ ಟಾಯ್ಲೆಟ್ನಲ್ಲಿ ಚಿತ್ರೀಕರಣ ಪ್ರಕರಣ: 6 ನಿಮಿಷದ ವಿಡಿಯೋ ಸೆರೆ
ಮಂಗಳೂರಿನ ವೈದ್ಯಕೀಯ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಿಸಿದ ಘಟನೆ ವಿವಾದ ಸೃಷ್ಟಿಸಿದೆ. ಈ ಪ…
ಕಾಪು: ಬಾಲಕಿ ಮೃತ್ಯು!
ಕಾಪು: 11 ವರ್ಷದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ. ಸಂದೇಶ್ ಅವರ…
Recent Posts
BIGG NEWS: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ : ತೀರ್ಥಹಳ್ಳಿ ಐದು ಮನೆಗಳ ಮೇಲೆ ಪೊಲೀಸರ ದಾಳಿ, ಮುಂದುವರೆದ ಶೋಧ ಕಾರ್ಯ
ಶಿವಮೊಗ್ಗ: ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ಸಂಬಂಧಪಟ್ಟಿದೆ ಎನ್ನಲಾದ ತೀರ್ಥಹಳ್ಳಿಯ ಐದು ಮನೆಗಳ ಮೇಲೆ ಇಂದು ಬೆಳಗಿನ ಜಾವ ಪೊಲೀಸರಿಂದ ದಾಳಿ ನಡೆಸಿದ್ದಾರೆ. ಮಂಗಳೂರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಈ ದಾಳಿ ನಡೆಸಲಾಗಿದೆ. ಮೋಸ್ಟ್ ವಾಂಟೆಡ್ ಮತೀನ್ , ಬಂಧಿತ ಮಾಜ್ ಗೆ ಸಂಬಂಧಿಸಿದ ಎರಡು ಮನೆಗಳು ಮೇಲೂ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಾಜಿದ್ ಮತ್ತು ಶಾರೀಕ್ ಸಂಬಂಧಿಯೊಬ್ಬರ ಮನೆಯಲ್ಲೂ ಪರಿಶೀಲನೆ ನಡೆದಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ನೇತೃತ್ವದಲ್ಲಿ ಈ ದಾಳಿ …
Read More »BREAKING NEWS: ಗಾಯಾಳು ಶಂಕಿತ ಉಗ್ರ ಶಾರಿಖ್ ಗುರುತು ಪತ್ತೆ ಹಚ್ಚಿದ ಪೋಷಕರು
ಮಂಗಳೂರು: ಕುಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಶಂಕಿತ ಉಗ್ರ ಶಾರಿಖ್ ಗುರುತನ್ನು ಅವರ ಪೋಷಕರು ಹಚ್ಚಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿರುವ ತಾರೀಖ್ ಸದ್ಯ ಶೇಕಡ 40 ಸುಟ್ಟು ಗಾಯಗಳಿಂದ ನರಳುತ್ತಿದ್ದು, ಸದ್ಯ ಆತನ ಆರೋಗ್ಯದಲ್ಲಿ ಚೇತರಿಕೆ ಕಾಣಲಾಗಿದೆ. ಇಂದು ಆಸ್ಪತ್ರೆಗೆ ಭೇಟಿ ನೀಡಿದ ತಾರೀಖು ಚಿಕ್ಕಮ್ಮ ಹಾಗೂ ಆಕೆಯ ಸಹೋದರಿ ಈತ ನಮ್ಮನ್ನೆ ಅಂತ ಪೋಲಿಸರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ …
Read More »