Recent Posts

ಕೊಲೆ ಮಾಡಿ ಮಗಳ ದೇಹವನ್ನು ಸೂಟ್ಕೇಸ್ನಲ್ಲಿ ಎಸೆದ ಪಾಪಿ ತಂದೆ.!?ಕಾರಣ ಏನು ಗೊತ್ತಾ?

ಮಥುರಾ: ಯಮುನಾ ಎಕ್ಸ್ಪ್ರೆಸ್ವೇಯ ಸರ್ವಿಸ್ ರಸ್ತೆಯಲ್ಲಿರುವ ಕೃಷಿ ಸಂಶೋಧನಾ ಕೇಂದ್ರದ ಬಳಿ ರಕ್ತದ ಮಡುವಿನಲ್ಲಿ ಕೆಂಪು ಟ್ರಾಲಿಯೊಂದು ಪತ್ತೆಯಾಗಿದ್ದು ಅದನ್ನು ನೋಡಿದವರು ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ. ದೆಹಲಿಯ ಮೊರ್ಬಂದ್ ಗ್ರಾಮದ ನಿತೇಶ್ ಯಾದವ್ ಅವರ ಮಗಳು ಆಯುಷಿ ಯಾದವ್ (21)ಳನ್ನು ಆಕೆಯ ತಂದೆ ಕೊಲೆ ಮಾಡಿ ಹೀಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ ಎನ್ನಲಾಗಿದೆ. ಇದೇ ವೇಳೇ ಘಟನೆ ಸಂಬಂಧ ತಡರಾತ್ರಿ ಪೊಲೀಸ್ ವಿಚಾರಣೆಯಲ್ಲಿ ತಂದೆ ನಾನು ನನ್ನ ಏಕೈಕ ಮಗಳನ್ನು ಗುಂಡಿಕ್ಕಿ ಕೊಂದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಮಗಳು ಬೇರೆಯವರನ್ನು ಪ್ರೀತಿ ಮಾಡುತ್ತಿದ್ದದೇ …

Read More »

BIGG NEWS: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ : ತೀರ್ಥಹಳ್ಳಿ ಐದು ಮನೆಗಳ ಮೇಲೆ ಪೊಲೀಸರ ದಾಳಿ, ಮುಂದುವರೆದ ಶೋಧ ಕಾರ್ಯ

ಶಿವಮೊಗ್ಗ: ಮಂಗಳೂರು ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ಸಂಬಂಧಪಟ್ಟಿದೆ ಎನ್ನಲಾದ ತೀರ್ಥಹಳ್ಳಿಯ ಐದು ಮನೆಗಳ ಮೇಲೆ ಇಂದು ಬೆಳಗಿನ ಜಾವ ಪೊಲೀಸರಿಂದ ದಾಳಿ ನಡೆಸಿದ್ದಾರೆ. ಮಂಗಳೂರು ಕೋರ್ಟ್‌ ನಿಂದ ಸರ್ಚ್‌ ವಾರೆಂಟ್‌ ಪಡೆದು ಈ ದಾಳಿ ನಡೆಸಲಾಗಿದೆ. ಮೋಸ್ಟ್‌ ವಾಂಟೆಡ್‌ ಮತೀನ್‌ , ಬಂಧಿತ ಮಾಜ್‌ ಗೆ ಸಂಬಂಧಿಸಿದ ಎರಡು ಮನೆಗಳು ಮೇಲೂ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಾಜಿದ್‌ ಮತ್ತು ಶಾರೀಕ್‌ ಸಂಬಂಧಿಯೊಬ್ಬರ ಮನೆಯಲ್ಲೂ ಪರಿಶೀಲನೆ ನಡೆದಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ನೇತೃತ್ವದಲ್ಲಿ ಈ ದಾಳಿ …

Read More »

BREAKING NEWS: ಗಾಯಾಳು ಶಂಕಿತ ಉಗ್ರ ಶಾರಿಖ್‌ ಗುರುತು ಪತ್ತೆ ಹಚ್ಚಿದ ಪೋಷಕರು

ಮಂಗಳೂರು: ಕುಕರ್ ಬಾಂಬ್‌ ಸ್ಪೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಶಂಕಿತ ಉಗ್ರ ಶಾರಿಖ್‌ ಗುರುತನ್ನು ಅವರ ಪೋಷಕರು ಹಚ್ಚಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿರುವ ತಾರೀಖ್‌ ಸದ್ಯ ಶೇಕಡ 40 ಸುಟ್ಟು ಗಾಯಗಳಿಂದ ನರಳುತ್ತಿದ್ದು, ಸದ್ಯ ಆತನ ಆರೋಗ್ಯದಲ್ಲಿ ಚೇತರಿಕೆ ಕಾಣಲಾಗಿದೆ. ಇಂದು ಆಸ್ಪತ್ರೆಗೆ ಭೇಟಿ ನೀಡಿದ ತಾರೀಖು ಚಿಕ್ಕಮ್ಮ ಹಾಗೂ ಆಕೆಯ ಸಹೋದರಿ ಈತ ನಮ್ಮನ್ನೆ ಅಂತ ಪೋಲಿಸರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ …

Read More »

You cannot copy content of this page.