Recent Posts

ದೆಹಲಿ ಕೊಲೆ ಪ್ರಕರಣ: ಇನ್ನೂ ಸಿಗದ ಶ್ರದ್ಧಾ ತಲೆ, ಮೊಬೈಲ್ – ಹಾಗಿದ್ದರೆ ಈಗ ಇರುವ ಸಾಕ್ಷ್ಯಗಳೇನು..? ಇಲ್ಲಿದೆ ಮಾಹಿತಿ

ದೇಶವನ್ನೇ ನಡುಗಿಸಿರುವ ಸೆನ್ಸೇಷನಲ್‌ ದೆಹಲಿ ಕೊಲೆ ಪ್ರಕರಣದಲ್ಲಿ ಬಿಟ್ಟುಹೋದ ಕೊಂಡಿಗಳನ್ನು ಕೂಡಿಸಲು, ಸಾಕ್ಷ್ಯಗಳನ್ನು ಕಲೆಹಾಕಲು ಪೊಲೀಸರು ತೀವ್ರವಾಗಿ ಹೆಣಗಾಡುತ್ತಿದ್ದಾರೆ. ಕೊಲೆ ಘಟಿಸಿ ಆರು ತಿಂಗಳೇ ಆಗಿರುವುದರಿಂದ ಸಾಕ್ಷಿಗಳನ್ನು ಒಗ್ಗೂಡಿಸಲು ಕಷ್ಟಪಡಬೇಕಾಗಿದೆ. ಮೇ 18ರಂದು ಅಫ್ತಾಬ್‌ ಪೂನಾವಾಲಾ ತನ್ನ ಲಿವ್‌ ಇನ್‌ ಪಾರ್ಟ್ನರ್‌ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದುಹಾಕಿದ್ದ. ಮರುದಿನ ಒಂದು ಫ್ರಿಜ್‌ ಮತ್ತು ಚೂರಿ ತಂದಿದ್ದ. ದೇಹವನ್ನು ಚೂರುಗಳಾಗಿ ಕತ್ತರಿಸಿ ಪ್ರತಿರಾತ್ರಿ ಹೋಗಿ ತುಣುಕುಗಳನ್ನು ಕಾಡಿನಲ್ಲಿ ಚೆಲ್ಲಿ ಬರುತ್ತಿದ್ದ. ಹಲವಾರು ಮೂಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರೂ ಶ್ರದ್ಧಾಳ ತಲೆ ಹಾಗೂ ಮೊಬೈಲ್‌ ಇನ್ನೂ ಪತ್ತೆಯಾಗಿಲ್ಲ. ಅಫ್ತಾಬ್‌ ಕೂಡ …

Read More »

ದಿನದ ರಾಶಿ ಭವಿಷ್ಯ ನೋಡಿ : (ತಾ.17-11-2022 ರ ಗುರುವಾರ)

ಮೇಷ ರಾಶಿ:ಇಂದು ಒಳ್ಳೆಯ ಜನರೊಂದಿಗೆ ಸಮಯ ಕಳೆಯುವುದು ಈ ರಾಶಿಚಕ್ರದ ಚಿತ್ತವನ್ನು ಸುಧಾರಿಸುತ್ತದೆ. ಇಂದು ನೀವು ಮಕ್ಕಳು ಮತ್ತು ಕುಟುಂಬದ ಸದಸ್ಯರೊಂದಿಗೆ ಶಾಪಿಂಗ್ ಮಾಡಬಹುದು. ಸಿಂಗಲ್ಸ್ ಇಂದು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ಇಂದು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಈ ಕಾರಣದಿಂದಾಗಿ ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಪತಿ ಮತ್ತು ಹೆಂಡತಿಯ ನಡುವಿನ ಸಂಬಂಧದಲ್ಲಿ ಮಾಧುರ್ಯವಿದೆ. ನೀವು ಇಂದು ಕೆಲವು ಒತ್ತಡದ ಸಂದರ್ಭಗಳನ್ನು ಎದುರಿಸಬಹುದು. ನೀವು ಇಂದು 95 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಹನುಮಾನ್ ಚಾಲೀಸಾವನ್ನು ಇಂದು ಪಠಿಸಬೇಕು. ಶುಭ …

Read More »

ಕುಂದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ

ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ ಕಾಡಿಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಅಪ್ರಾಪ್ತೆ ಮೈ ಕೈ ಮುಟ್ಟಿ ಆರೋಪಿಗಳು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿ ಪ್ರತಿರೋಧ ಒಡ್ಡಿದರೂ, ಅವಳ ಮಾತನ್ನು ಕೇಳದೇ ಆರೋಪಿಗಳು ಆಕೆಯೊಂದಿಗೆ ಲೈಂಗಿಕವಾಗಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಲಾಗಿದೆ. …

Read More »

You cannot copy content of this page.