Recent Posts

ಉಡುಪಿ:ನೀರಿಗೆ ಬಿದ್ದ ಅಂಡರ್ ವೇರ್:ಸಮುದ್ರಕ್ಕೆ ಧುಮುಕಿ ನಗೆಪಾಟಲೀಗೀಡಾದ ಯುವಕ…

ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು ತೆಗೆಯಲು ನೀರಿಗೆ ಹಾರಿದ್ದಾರೆ. ಆದರೆ ಮೇಲಕ್ಕೆ ಬರಲಾಗದೇ …

Read More »

ಅನಾರೋಗ್ಯದಲ್ಲಿರುವ ಲಾಲುಗೆ ಮೂತ್ರಪಿಂಡ ದಾನ ಮಾಡಲಿದ್ದಾರೆ ಸಿಂಗಪುರದಲ್ಲಿರುವ ಮಗಳು ರೋಶಿನಿ

ನವದೆಹಲಿ: ಅನಾರೋಗ್ಯಕ್ಕೆ ಒಳಗಾಗಿರುವ ರಾಷ್ಟ್ರೀಯ ಜನತಾ ದಳದ(ಆರ್‌ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಂಗಪುರದಲ್ಲಿರುವ ಮಗಳು ರೋಶಿನಿ ಯಾದವ್ ಕಿಡ್ನಿ ದಾನ ಮಾಡಲಿದ್ದಾರೆ ಎಂದು ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ. ಸಿಂಗಪುರದಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ 74 ವರ್ಷದ ಲಾಲು, ಕಳೆದ ತಿಂಗಳು ಸ್ವದೇಶಕ್ಕೆ ವಾಪಸ್ ಆಗಿದ್ದರು. ಆರೋಗ್ಯದ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಆರ್‌ಜೆಡಿ ಅಧ್ಯಕ್ಷರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಂಗಪುರದಲ್ಲಿರುವ ಅವರ ಮಗಳು ರೋಶಿನಿ ಯಾದವ್, ತಮ್ಮ ತಂದೆಗಾಗಿ ಮೂತ್ರಪಿಂಡ ನೀಡಲು ಮುಂದೆ ಬಂದಿದ್ದಾರೆ …

Read More »

ಖಾಸಗಿ ಬಸ್ ನಲ್ಲಿ ಮಹಿಳೆ ಎದುರು ಪ್ಯಾಂಟ್ ಜೀಪ್ ಜಾರಿಸಿದ ಬಸ್ ಕ್ಲೀನರ್; ಆರೋಪಿಯ ಬಂಧನ

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. …

Read More »

You cannot copy content of this page.