Recent Posts

ಉರ್ಫಿ ಜಾವೇದ್ ಅವತಾರ ನೋಡಿ ಶಾಕ್ ಆದ ನೆಟ್ಟಿಗರು….ಎದೆಯನ್ನುಮುಚ್ಚಿದವರು ಯಾರು ಎಂದ ಅಭಿಮಾನಿಗಳು…!!

ಮುಂಬೈ : ಹಿಂದಿ ಓಟಿಟಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಉರ್ಫಿ ಜಾವೇದ್ ತಮ್ಮ ವಿಭಿನ್ನ ಫ್ಯಾಶನ್ ಟ್ರೆಂಡ್ ನಿಂದ ಹೆಸರುವಾಸಿಯಾಗಿದ್ದು, ಕ್ಯಾಮರಾ ಮುಂದೆ ಮಾತ್ರ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದ ಮಾಡೆಲ್ ಗಳನ್ನೇ ಹಿಂದಿಕ್ಕಿದ ಉರ್ಫಿ ಸಾರ್ವಜನಿಕ ಪ್ರದೇಶಗಳಲ್ಲೂ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್ ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ. ಆದರೆ ಇದೀಗ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಟೋ ಮಾತ್ರ ಸಖತ್ ವೈರಲ್ ಆಗಿದೆ, ಇದೀಗ ನಟಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ರೀಲ್ ಅನ್ನು …

Read More »

ನ.18ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ ಆಗಮನ

ಉಡುಪಿ: ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ ೧೮ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಇಲ್ಲಿನನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

Read More »

ಎನರ್ಜಿ ಮಾತ್ರೆ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಮೇಲೆ ರೇಪ್ ; ವಿದ್ಯಾರ್ಥಿನಿ ಸಾವು

ಉನ್ನಾವೋ;ಯುವಕನೋರ್ವ ಮತ್ತು‌ ಬರುವ ಮಾತ್ರೆಗಳನ್ನು ತೆಗೆದುಕೊಂಡು ಕಾಲೇಜು ವಿದ್ಯಾರ್ಥಿನಿ‌ ಮೇಲೆ ರೇಪ್ ಮಾಡಿದ್ದು ತೀವ್ರ ರಕ್ತ ಸ್ರಾವದಿಂದ ವಿದ್ಯಾರ್ಥಿನಿ ಮೃತಪಟ್ಡಿದ್ದಾಳೆ. ಘಟನೆಗೆ ಸಂಬಂಧಿಸಿ ರಾಜ್‌ ಗೌತಮ್‌(25) ಎಂಬಾತನಿಗೆ ಪೊಲೀಸರು ಬಂಧಿಸಿದ್ದಾರೆ.ಆತ ಅತ್ಯಾಚಾರ ಮಾಡುವ ಮುನ್ನು ಮಾತ್ರೆಗಳನ್ನು ತೆಗೆದುಕೊಂಡಿರುವುದಾಗಿ ವಿಚಾರಣೆ ವೇಳೆ‌ ಹೇಳಿದ್ದಾನೆ.ಬಲವಂತವಾಗಿ ಹೆಚ್ಚು ಸಮಯಗಳ ಕಾಲ ಲೈಂಗಿಕ ಕೃತ್ಯವೆಸಗಿದ್ದಾನೆ.ವಿದ್ಯಾರ್ಥಿನಿ ಇದರಿಂದ ಮೂರ್ಛೆ ಹೋಗಿದ್ದು,ತೀವ್ರ ರಕ್ತ ಸ್ರಾವವಾಗುವುದನ್ನು ಕಂಡು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಮನೆಗೆ ಸಂತ್ರಸ್ಥೆಯ ತಂಗಿ ಬಂದು ನೋಡಿದಾಗ ಆಕೆ‌ ಬೆಡ್ ಮೇಲ ಮೂರ್ಛೆ ಹೋದ ಸ್ಥಿತಿಯಲ್ಲೇ ಇದ್ದಳು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ, …

Read More »

You cannot copy content of this page.