ಉಡುಪಿ: ರೈಲಿನಲ್ಲಿ ಇಳಿಯುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೇ ಸಿಬಂದಿ ರಕ್ಷಿಸಿರುವ ಘಟನೆ ನಡೆದಿದೆ. ಅಭಿಮನ್ಯು ಎಂಬವರು ಮುಂಬೈಯಿಂದ ಮಂಗಳೂರಿಗೆ ತೆರಳಲು ಟಿಕೆಟ್ ಮಾಡಿದ್ದರು. ಆದರೆ ಅಚಾತುರ್ಯದಿಂದ ಅವರು ಪಟ್ನಾ ವಾಸ್ಕೋ ರೈಲನ್ನು ಹತ್ತಿದ್ದರು. ಈ ಬಗ್ಗೆ ಕೂಡಲೇ ಅರಿವಿಗೆ ಬಂದ ಕಾರಣ ಅವರು ರೈಲು ಹೊರಡಲು ವೇಳೆ ಇಳಿಯಲು ಯತ್ನಿಸಿದರು. ಇದರ ಪರಿಣಾಮ ಅವರು ಆಯತಪ್ಪಿ ಬಿದ್ದರೆನ್ನಲಾಗಿದೆ. ಕೂಡಲೇ ಅದೇ ಪ್ಲಾಟ್ಫಾರ್ಮ್ನಲ್ಲಿದ್ದ ಮಡಗಾಂವ್ ಮಂಗಳೂರು ರೈಲಿನ ಟಿಟಿಇ ಉದಯ್ ಎಂ.ನಾಯ್ಕ ಆತನನ್ನು ರಕ್ಷಿಸಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದರು ಎಂದು ಕೊಂಕಣ ರೈಲ್ವೇಯ …
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಪಡುಬಿದ್ರಿ: ಕರ್ತವ್ಯಕ್ಕೆ ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯ ಕರಿಮಣಿ ಸರ ಕಸಿದು ಪರಾರಿ
ಉಡುಪಿ: ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ. ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ. ಹೊಸಕಾಡು ನಿವಾಸಿ ರೇಖಾ (40) ಅವರ 39 ಗ್ರಾಂ ಕರಿಮಣಿ ಸರವನ್ನು, ವಿಳಾಸ ಕೇಳುವ ನೆಪದಲ್ಲಿ, ಅಪರಿಚಿತ ಯುವಕರಿಬ್ಬರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹೆಲ್ಮೆಟ್ ಧರಿಸಿದ್ದ ಮೋಟಾರು ಬೈಕ್ ಸವಾರ ಪೂರ್ವ ಸನ್ನದ್ದನಾಗಿ ಬೈಕ್ ನಲ್ಲಿ ಕುಳಿತಿದ್ದ. ಹಿಂಬದಿ ಸವಾರ ರೇಖಾ ಅವರ ಬಳಿ ನಿಲ್ಲಿಸಿ ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ಬಂದು …
Read More »ಮಳಲಿ ಮಸೀದಿ ವಿವಾದ: ವಿಹೆಚ್ಪಿಗೆ ಮೊದಲ ಗೆಲುವು..!!
ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ ಗೆಲವು ದೊರೆತಂತಾಗಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್ಪಿ ತನ್ನ ಅರ್ಜಿಯಲ್ಲಿ …
Read More »