Recent Posts

ಕುಂದಾಪುರ: ಬೈಂದೂರಿನಲ್ಲಿ ಮೆಡಿಕಲ್ ಕಾಲೇಜು, ವಿಮಾನ ನಿಲ್ದಾಣ ಸ್ಥಾಪನೆಗೆ ಮನವಿ

ಕುಂದಾಪುರ: ಬೈಂದೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಅವರು ಉಡುಪಿ ಜಿಲ್ಲಾಡಳಿತ ವತಿಯಿಂದ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ಮನೆ ಮನೆಗೆ ಕುಡಿಯುವ ನೀರು, ಮರವಂತೆ ಮೀನುಗಾರಿಕೆ ಬಂದರು, ಏತ ನೀರಾವರಿ ಯೋಜನೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ, ಗಂಗೊಳ್ಳಿ ಬಂದರು ಅಭಿವೃದ್ಧಿಗೆ 100 ಕೋಟಿಯ …

Read More »

ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ 

ಬೆಂಗಳೂರು: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

Read More »

ಬಂಟ್ವಾಳ: ಯುವಕನ ಕಿಡ್ನಾಪ್‌ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌..!?

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ. ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ಚಾಲಕ ಅದ್ರಾಮ ಎಂಬಾತ 19 ವರ್ಷದ ಯುವಕ ಸಮದ್ ಎಂಬಾತನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಸಲಿಂಗಕಾಮಿ ಆಟೋ ಚಾಲಕ ಅದ್ರಾಮ.?!ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಒಬ್ಬ ಕುಖ್ಯಾತ ಸಲಿಂಗಕಾಮಿ ಎನ್ನುವ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಹಲವು ಅಪ್ರಾಪ್ತ ಬಾಲಕರನ್ನು ಬಳಸಿ ಸಾರ್ವಜನಿಕವಾಗಿ ಒದೆ ತಿಂದಿದ್ದ. ವಿಟ್ಲ ಬಂಟ್ವಾಳ …

Read More »

You cannot copy content of this page.