Recent Posts

ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಬಹುಮಹಡಿ ಕಟ್ಟಡದವೊಂದರ ಫ್ಲ್ಯಾಟ್‌ನಲ್ಲಿ ಮಂಗಳವಾರ ಬೆಂಕಿ ಅವಘಡ ಉಂಟಾಗಿದೆ. ಆದರೆ ಅದೃಷ್ಟವಶಾತ್‌ ಅನಾಹುತ ಸಂಭವಿಸಿಲ್ಲ. ಜೈಲ್‌ರೋಡ್‌-ಕದ್ರಿ ಕಂಬಳ ರಸ್ತೆಯ 5 ಮಹಡಿಯ ಕಟ್ಟಡವೊಂದರ 2ನೇ ಮಹಡಿಯ ಫ್ಲ್ಯಾಟ್‌ನ ಬೆಡ್‌ರೂಮ್‌ನಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಹೊಗೆ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದವರು ಆಗಮಿಸಿ ಕಾರ್ಯಾಚರಣೆ ನಡೆಸಿದರು. ಹಾಸಿಗೆ ಮತ್ತಿತರ ಪರಿಕರಗಳು ಬೆಂಕಿಗಾಹುತಿಯಾಗಿವೆ. ನಿವಾಸಿಗಳು ಸುರಕ್ಷಿತ ಘಟನೆ ಸಂಭವಿಸಿದ ಫ್ಲ್ಯಾಟ್‌ನಲ್ಲಿ ಯಾರೂ ಇರಲಿಲ್ಲ. ಪಕ್ಕದ ಫ್ಲ್ಯಾಟ್‌ಗಳ ನಿವಾಸಿಗಳು ಹೊರಗೆ ಬಂದಿದ್ದರು. ಬೆಂಕಿ ಬೆಡ್‌ರೂಮ್‌ನಿಂದ ಬೇರೆ ಕಡೆಗೆ ಹಬ್ಬಿಲ್ಲ. ಇಸ್ತ್ರಿ ಪೆಟ್ಟಿಗೆಯಲ್ಲಿ …

Read More »

`ಕುಮ್ಕಿ ಜಮೀನು’ ಗುತ್ತಿಗೆ ನೀಡಲು ಸರಕಾರ ನಿರ್ಧಾರ!ಸಚಿವ ಸುನೀಲ್ ಕುಮಾರ್

ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು,ಡೀಮ್ಡ್‌ ಫಾರೆಸ್ಟ್‌ ಸಮಸ್ಯೆ ಪರಿಹಾರವಾಗಿದೆ. ಅಲ್ಲದೆ ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್‌ ಬೇಡಿಕೆ …

Read More »

ಬೆಳುವಾಯಿಯ ರೋಶನ್ ರಾಮಚಂದ್ರ ಹೆಗಡೆ ಕುವೈಟ್ ನಲ್ಲಿ ನಿಧನ; ಇಂದು ಮೃತದೇಹ ಮಂಗಳೂರಿಗೆ

ಮಂಗಳೂರು: ಕುವೈಟ್ ನಲ್ಲಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಬೆಳುವಾಯಿಯ ರೋಶನ್ ರಾಮಚಂದ್ರ ಹೆಗಡೆ ಎಂಬವರು ದಿನಾಂಕ 09-01-2023 ರಂದು ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನರಾಗಿರುತ್ತಾರೆ. ಇವರ ಮೃತದೇಹವನ್ನು ಊರಿಗೆ ಕಳಿಸುವ ಪ್ರಯತ್ನವನ್ನು ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ನ ಮ್ಯಾಗ್ನೆಟ್ ತಂಡವು ಮಾಡುತಿದ್ದು ಅದಕ್ಕೆ ಬೇಕಾದ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿದ್ದು ದಿನಾಂಕ 11-01-2023 ಬುಧವಾರ ದಂದು ಮೃತದೇಹ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಮ್ಯಾಗ್ನೆಟ್ ಪದಾಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಭಾರತದ ಅನಿವಾಸಿ ಸಂಘಟನೆ ಕೆ.ಕೆ.ಎಂ.ಎ ಮ್ಯಾಗ್ನೆಟ್ ತಂಡವು ಜಾತಿ ಮತ ನೋಡದೆ ಈ …

Read More »

You cannot copy content of this page.