Recent Posts

BREAKING NEWS : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್ : ಆರೋಪಿ ಸಮೀರ್ ಬಂಧನ

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ. ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ …

Read More »

BREAKING NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಆಕ್ರೋಶ; ಅಂಗಡಿ-ಮುಂಗಟ್ಟು ಬಂದ್‌ ಮಾಡಿಸ್ತಿರುವ ಸಂಘಟನೆಗಳು

ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನ ನಡೆಸಿದ್ದ ಹಿನ್ನೆಲೆಯಲ್ಲಿ ಇಂದು ಸಾಗರ ಪಟ್ಟಣ ಕಂಪ್ಲಿಟ್‌ ಬಂದ್‌ ಆಗಿದೆ. ಸಾಗರ ಬಂದ್‌ಗೆ ವಿವಿಧ ಹಿಂದೂ ಸಂಘಟನೆಗಳಿಂದ ಕರೆ ನೀಡಿದ್ದಾರೆ. ಅಂಗಡಿ-ಮುಂಗಟ್ಟು ಅನ್ನು ವಿವಿಧ ಹಿಂದೂ ಸಂಘಟನೆಗಳು ಬಂದ್‌ ಮಾಡಿಸಿದ್ದಾರೆ. ಸಾಗರ ನಗರದಾದ್ಯಂತ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಸುನೀಲ್‌ ಮೇಲಿನ ಮಚ್ಚಿನ ದಾಳಿಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ …

Read More »

SHOCKING NEWS: ಕುರುಕ್ಷೇತ್ರದಲ್ಲಿ ಭಯಾನಕ ಕೃತ್ಯ: ವ್ಯಕ್ತಿಯ ಎರಡೂ ಕೈಗಳನ್ನು ಕತ್ತರಿಸಿ ಕೊಂಡೊಯ್ದ ದುಷ್ಕರ್ಮಿಗಳು

ಕುರುಕ್ಷೇತ್ರ (ಹರಿಯಾಣ): ವ್ಯಕ್ತಿಯೊಬ್ಬನ ಕೈಯನ್ನು ದುಷ್ಕರ್ಮಿಗಳು ಕತ್ತರಿಸಿ, ಅದನ್ನು ಕೊಂಡೊಯ್ದಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಕ್ಷೇತ್ರ ಹವೇಲಿಯಲ್ಲಿ ಘಟನೆ ನಡೆದಿದ್ದು, ಘಟನೆಯ ಕುರಿತು ತನಿಖೆ ನಡೆಯುತ್ತಿದೆ.   ಜುಗ್ನು(30) ಎಂದು ಗುರುತಿಸಲಾದ ವ್ಯಕ್ತಿ ಕುರುಕ್ಷೇತ್ರ ಹವೇಲಿಯ ಹೊರಗೆ ಕುಳಿತಿದ್ದಾಗ 10-12 ಮಂದಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ನಂತ್ರ, ಆತನ ಕೈಯನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ. ಈ ಏಳೆ ರಕ್ತದ ಮಡುವುನಲ್ಲಿ ಬಿದ್ದಿದ್ದ ಜುಗ್ನುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜುಗ್ನುವನ್ನು ಲೋಕನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, …

Read More »

You cannot copy content of this page.