ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ ಕಾರ್ಯಕರ್ತ ನವೀನ್ (39) ಸ್ಥಳದಲ್ಲೇ ಮೃತಪಟ್ಟಿದ್ದು, ದಯಾನಂದ್, ಪದ್ಮನಾಭ್ ಎಂಬುವರಿಗೆ ಗಂಭೀರ ಗಾಯಾಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಿನ್ನೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯ ಕೋಮಿನ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹೀಗಾಗಿ ಇಂದು ಸಾಗರ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಸುರತ್ಕಲ್: ಬಾಲಕ ಹೃದಯಾಘಾತದಿಂದ ವಿಧಿವಶ
ಸುರತ್ಕಲ್: ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸುರತ್ಕಲ್ ನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ಆತ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ …
Read More »ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಸಂಚು : ನಾಳೆ ಸಾಗರದಲ್ಲಿ ಬಂದ್ಗೆ ಕರೆ ನೀಡಿದ ವಿಶ್ವ ಹಿಂದು ಪರಿಷತ್
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅನ್ಯಕೋಮಿನ ಯುವಕನಿಂದ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಬೆನ್ನಲ್ಲೆ ನಾಳೆ ಅಘೋಷಿತ ಬಂದ್ ಘೋಷಣೆ ಮಾಡಲಾಗಿದೆ. ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಸುದ್ದಿಗಾರರೊಂದಿ ಮಾತನಾಡಿ, ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ. ಸಾಗರದ ಜನತೆ ನಾಳೆ ಸ್ವಯಂ ಪ್ರೇರಣೆಯಿಂದ ನಾಳಿನ ಬಂದ್ಗೆ ಬೆಂಬಲಿಸಬೇಕು ಮನವಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಸಮೀರ್ ಎಂಬಾತನಿಂದಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದು, ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾನೆ ಎಂದು …
Read More »