Recent Posts

ಕುಂದಾಪುರ : ಅಂತರಾಜ್ಯ ಕಳ್ಳರಿಬ್ಬರ ಬಂಧನ;16 ಲಕ್ಷ ಮೌಲ್ಯದ ಸೊತ್ತು ವಶ

ಕುಂದಾಪುರ: ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಹೆಚ್ಚಿನ ತನಿಖೆ ನಡೆಸಿದ್ದು, ಆರೋಪಿಗಳು ಜಿಲ್ಲೆಯ ಉಡುಪಿ ನಗರ …

Read More »

ಖೋಟಾ ನೋಟು ದಂಧೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಖೋಟಾನೋಟುಗಳನ್ನು ಮುದ್ರಿಸಿ ನಗರದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, 1 ಕೋಟಿ 28 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲ ಖೋಟಾನೋಟುಗಳು 2 ಸಾವಿರ ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆವುಳ್ಳವಾಗಿವೆ. ಬಂಧಿತರನ್ನು ತಮಿಳುನಾಡಿನ ತುತುಕುಡಿಯ ಪಿಚ್ಚುಮುತ್ತ್ತು(48), ನಲ್ಲಕಣಿ(53) ಹಾಗೂ ಮಣಿಯನ್(60) ಎಂದು ಗುರುತಿಸಲಾಗಿದೆ. 2 ಸಾವಿರ ರೂಪಾಯಿ ಮುಖಬೆಲೆಯ 2300 ನಕಲಿ ನೋಟು, 500 ಮುಖಬೆಲೆಯ 174 ನಕಲಿ ನೋಟುಗಳು, ಪ್ರಿಂಟರ್ ಹಾರ್ಡ್ ಡಿಸ್ಕ್, ಮೊಬೈಲ್‍ಗಳನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸ್ …

Read More »

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದವನನ್ನು ಹುಡುಕಿ ಬೆಂಗಳೂರಿಗೆ ಬಂದ ದೆಹಲಿ ಪೊಲೀಸ್​

ನವ ದೆಹಲಿ: ನ್ಯೂಯಾರ್ಕ್​​ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಶಂಕರ್ ಮಿಶ್ರಾ ವಿರುದ್ಧ ಕೇಸ್ ದಾಖಲಾಗಿದೆ. ಈತ ಮುಂಬಯಿ ಮೂಲದವನಾಗಿದ್ದು, ನವೆಂಬರ್​ 26ರಂದು ವಿಮಾನದಲ್ಲಿ, ಕುಡಿದ ಮತ್ತಿನಲ್ಲಿ ತನ್ನ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜಿಸಿದ್ದ. ಅಷ್ಟೇ ಅಲ್ಲ, ಕೆಲ ಕಾಲ ಖಾಸಗಿ ಅಂಗವನ್ನೂ ಪ್ರದರ್ಶಿಸಿದ್ದ. ಆ ಮಹಿಳೆ ತನಗಾದ ಕೆಟ್ಟ ಅನುಭವವನ್ನು ಏರ್​ ಇಂಡಿಯಾ ಅಧ್ಯಕ್ಷ ಎನ್.ಚಂದ್ರಶೇಖರನ್​ ಅವರಿಗೆ ಪತ್ರ ಬರೆದು ತಿಳಿಸಿದಾಗಲೇ, ಈ ವಿಷಯ ಬೆಳಕಿಗೆ ಬಂದಿತ್ತು. ಈಗ ಶಂಕರ್​ ಮಿಶ್ರಾನನ್ನು ಆತ …

Read More »

You cannot copy content of this page.