ಕುಂದಾಪುರ: ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಹೆಚ್ಚಿನ ತನಿಖೆ ನಡೆಸಿದ್ದು, ಆರೋಪಿಗಳು ಜಿಲ್ಲೆಯ ಉಡುಪಿ ನಗರ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಖೋಟಾ ನೋಟು ದಂಧೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!
ಬೆಂಗಳೂರು: ಖೋಟಾನೋಟುಗಳನ್ನು ಮುದ್ರಿಸಿ ನಗರದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, 1 ಕೋಟಿ 28 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲ ಖೋಟಾನೋಟುಗಳು 2 ಸಾವಿರ ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆವುಳ್ಳವಾಗಿವೆ. ಬಂಧಿತರನ್ನು ತಮಿಳುನಾಡಿನ ತುತುಕುಡಿಯ ಪಿಚ್ಚುಮುತ್ತ್ತು(48), ನಲ್ಲಕಣಿ(53) ಹಾಗೂ ಮಣಿಯನ್(60) ಎಂದು ಗುರುತಿಸಲಾಗಿದೆ. 2 ಸಾವಿರ ರೂಪಾಯಿ ಮುಖಬೆಲೆಯ 2300 ನಕಲಿ ನೋಟು, 500 ಮುಖಬೆಲೆಯ 174 ನಕಲಿ ನೋಟುಗಳು, ಪ್ರಿಂಟರ್ ಹಾರ್ಡ್ ಡಿಸ್ಕ್, ಮೊಬೈಲ್ಗಳನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸ್ …
Read More »ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದವನನ್ನು ಹುಡುಕಿ ಬೆಂಗಳೂರಿಗೆ ಬಂದ ದೆಹಲಿ ಪೊಲೀಸ್
ನವ ದೆಹಲಿ: ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಶಂಕರ್ ಮಿಶ್ರಾ ವಿರುದ್ಧ ಕೇಸ್ ದಾಖಲಾಗಿದೆ. ಈತ ಮುಂಬಯಿ ಮೂಲದವನಾಗಿದ್ದು, ನವೆಂಬರ್ 26ರಂದು ವಿಮಾನದಲ್ಲಿ, ಕುಡಿದ ಮತ್ತಿನಲ್ಲಿ ತನ್ನ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜಿಸಿದ್ದ. ಅಷ್ಟೇ ಅಲ್ಲ, ಕೆಲ ಕಾಲ ಖಾಸಗಿ ಅಂಗವನ್ನೂ ಪ್ರದರ್ಶಿಸಿದ್ದ. ಆ ಮಹಿಳೆ ತನಗಾದ ಕೆಟ್ಟ ಅನುಭವವನ್ನು ಏರ್ ಇಂಡಿಯಾ ಅಧ್ಯಕ್ಷ ಎನ್.ಚಂದ್ರಶೇಖರನ್ ಅವರಿಗೆ ಪತ್ರ ಬರೆದು ತಿಳಿಸಿದಾಗಲೇ, ಈ ವಿಷಯ ಬೆಳಕಿಗೆ ಬಂದಿತ್ತು. ಈಗ ಶಂಕರ್ ಮಿಶ್ರಾನನ್ನು ಆತ …
Read More »