Recent Posts

ಸುಬ್ರಹ್ಮಣ್ಯ: ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕ- ಹುಡುಗನಿಗೆ ಹಿಗ್ಗಾ ಮುಗ್ಗಾ ಥಳಿತ

ಸುಬ್ರಹ್ಮಣ್ಯ:  ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ. ಹಲ್ಲೆಗೊಳಗಾದ ಯುವಕ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಗ ಮತ್ತು ಹುಡುಗಿ ಕಂಡು ಬಂದಿದ್ದು, ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಯುವಕರ ಗುಂಪೊಂದು ಯುವಕನಿಗೆ …

Read More »

ಯುಪಿ ಸಿಎಂ ಯೋಗಿ ಮೊರೆ ಹೋದ ನಟ ಸುನೀಲ್ ಶೆಟ್ಟಿ

ನವದೆಹಲಿ: ಬಾಲಿವುಡ್ ಹಿರಿಯ ನಟ ಸುನೀಲ್ ಶೆಟ್ಟಿ ಪ್ರವೃತ್ತಿಯನ್ನು ತಡೆಯಲು ಸಹಾಯ ಮಾಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್  ಅವರನ್ನು ಒತ್ತಾಯಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುವಂತೆ ಕೋರಿದ್ದಾರೆ.   ಪ್ರವೃತ್ತಿಯ ಬಗ್ಗೆ ಮಾತನಾಡಿದ ನಟ ಸುನೀಲ್ ಶೆಟ್ಟಿ, ʻ#ಬಾಲಿವುಡ್ ಅನ್ನು ಬಹಿಷ್ಕರಿಸಿʼ ಇಂತಹ ಟ್ರೆಂಡ್ ಬಾಲಿವುಡ್‌ಗೆ ಒಳ್ಳೆಯದಲ್ಲ. ನೀವು ಅದನ್ನು ನಿಲ್ಲಿಸಬಹುದು. ಟ್ವಿಟ್ಟರ್‌ನಲ್ಲಿನ ಟ್ರೆಂಡ್‌ಗಳನ್ನು ನಿಲ್ಲಿಸಬಹುದು. ಯುಪಿ ಜನರ ಬಗ್ಗೆ ಮಾಡಿರುವ ಗ್ರಹಿಕೆಗೆ ನನಗೆ ಬೇಸರವಾಗಿದೆ. ನಮ್ಮ ಸಂಗೀತ ಮತ್ತು ಕಲೆಯಿಂದ ಭಾರತವನ್ನು ವಿಶ್ವದಲ್ಲಿ …

Read More »

‘ನನಗೆ ಕ್ಯಾನ್ಸರ್ ಇದೆ ಎಂದು ಅಪ್ಪ ಅಮ್ಮನಿಗೆ ಹೇಳಬೇಡಿ…’: 6ವರ್ಷದ ಬಾಲಕನ ಮಾತಿಗೆ ವೈದ್ಯರು ಭಾವುಕ|

6ನೇ ವಯಸ್ಸಿನಲ್ಲಿ ಕ್ಯಾನ್ಸರ್‌ಗೆ ತುತ್ತಾದ ಮಗುವೊಂದು ತನ್ನ ಪೋಷಕರಿಗೆ ಈ ವಿಷಯ ಹೇಳಬೇಡಿ ಎಂದು ವೈದ್ಯರಲ್ಲಿ ಮನವಿ ಮಾಡಿರುವ ಬಗ್ಗೆ ತೆಲಂಗಾಣದ ಹೈದರಾಬಾದ್​ನ ನರತಜ್ಞರು ಮಾಡಿರುವ ಟ್ವೀಟ್​ ವೈರಲ್ ಆಗಿದೆ. ಹೈದರಾಬಾದ್ (ತೆಲಂಗಾಣ) : ‘ನನಗೆ ಕ್ಯಾನ್ಸರ್ ಬಂದಿದೆ. ಕೊನೆಯ ಹಂತದಲ್ಲಿದ್ದೇನೆ. ಹೆಚ್ಚು ಕಾಲ ಬದುಕುವುದಿಲ್ಲ. ದಯವಿಟ್ಟು ಈ ವಿಷಯವನ್ನು ನನ್ನ ಪೋಷಕರಿಗೆ ಹೇಳಬೇಡಿ. ಅವರಿಗೆ ಸಹಿಸಲಾಗುವುದಿಲ್ಲ’ ಎಂದು ಆರು ವರ್ಷದ ಬಾಲಕನೊಬ್ಬ ವೈದ್ಯರಿಗೆ ಹೇಳಿದ ಮಾತುಗಳಿವು. ಕ್ಯಾನ್ಸರ್ ಬಂದರೆ ದೊಡ್ಡವರೂ ಸಹ ಭಯಪಡುತ್ತಾರೆ. ಎಳೆ ವಯಸ್ಸಿನ ಹೃದಯ ಇಂಥದ್ದನ್ನು ಸಹಿಸಬಹುದೇ? ಆದರೆ, ಈ ಬಾಲಕ …

Read More »

You cannot copy content of this page.