ಸುಬ್ರಹ್ಮಣ್ಯ: ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ. ಹಲ್ಲೆಗೊಳಗಾದ ಯುವಕ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಗ ಮತ್ತು ಹುಡುಗಿ ಕಂಡು ಬಂದಿದ್ದು, ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಯುವಕರ ಗುಂಪೊಂದು ಯುವಕನಿಗೆ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಯುಪಿ ಸಿಎಂ ಯೋಗಿ ಮೊರೆ ಹೋದ ನಟ ಸುನೀಲ್ ಶೆಟ್ಟಿ
ನವದೆಹಲಿ: ಬಾಲಿವುಡ್ ಹಿರಿಯ ನಟ ಸುನೀಲ್ ಶೆಟ್ಟಿ ಪ್ರವೃತ್ತಿಯನ್ನು ತಡೆಯಲು ಸಹಾಯ ಮಾಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುವಂತೆ ಕೋರಿದ್ದಾರೆ. ಪ್ರವೃತ್ತಿಯ ಬಗ್ಗೆ ಮಾತನಾಡಿದ ನಟ ಸುನೀಲ್ ಶೆಟ್ಟಿ, ʻ#ಬಾಲಿವುಡ್ ಅನ್ನು ಬಹಿಷ್ಕರಿಸಿʼ ಇಂತಹ ಟ್ರೆಂಡ್ ಬಾಲಿವುಡ್ಗೆ ಒಳ್ಳೆಯದಲ್ಲ. ನೀವು ಅದನ್ನು ನಿಲ್ಲಿಸಬಹುದು. ಟ್ವಿಟ್ಟರ್ನಲ್ಲಿನ ಟ್ರೆಂಡ್ಗಳನ್ನು ನಿಲ್ಲಿಸಬಹುದು. ಯುಪಿ ಜನರ ಬಗ್ಗೆ ಮಾಡಿರುವ ಗ್ರಹಿಕೆಗೆ ನನಗೆ ಬೇಸರವಾಗಿದೆ. ನಮ್ಮ ಸಂಗೀತ ಮತ್ತು ಕಲೆಯಿಂದ ಭಾರತವನ್ನು ವಿಶ್ವದಲ್ಲಿ …
Read More »‘ನನಗೆ ಕ್ಯಾನ್ಸರ್ ಇದೆ ಎಂದು ಅಪ್ಪ ಅಮ್ಮನಿಗೆ ಹೇಳಬೇಡಿ…’: 6ವರ್ಷದ ಬಾಲಕನ ಮಾತಿಗೆ ವೈದ್ಯರು ಭಾವುಕ|
6ನೇ ವಯಸ್ಸಿನಲ್ಲಿ ಕ್ಯಾನ್ಸರ್ಗೆ ತುತ್ತಾದ ಮಗುವೊಂದು ತನ್ನ ಪೋಷಕರಿಗೆ ಈ ವಿಷಯ ಹೇಳಬೇಡಿ ಎಂದು ವೈದ್ಯರಲ್ಲಿ ಮನವಿ ಮಾಡಿರುವ ಬಗ್ಗೆ ತೆಲಂಗಾಣದ ಹೈದರಾಬಾದ್ನ ನರತಜ್ಞರು ಮಾಡಿರುವ ಟ್ವೀಟ್ ವೈರಲ್ ಆಗಿದೆ. ಹೈದರಾಬಾದ್ (ತೆಲಂಗಾಣ) : ‘ನನಗೆ ಕ್ಯಾನ್ಸರ್ ಬಂದಿದೆ. ಕೊನೆಯ ಹಂತದಲ್ಲಿದ್ದೇನೆ. ಹೆಚ್ಚು ಕಾಲ ಬದುಕುವುದಿಲ್ಲ. ದಯವಿಟ್ಟು ಈ ವಿಷಯವನ್ನು ನನ್ನ ಪೋಷಕರಿಗೆ ಹೇಳಬೇಡಿ. ಅವರಿಗೆ ಸಹಿಸಲಾಗುವುದಿಲ್ಲ’ ಎಂದು ಆರು ವರ್ಷದ ಬಾಲಕನೊಬ್ಬ ವೈದ್ಯರಿಗೆ ಹೇಳಿದ ಮಾತುಗಳಿವು. ಕ್ಯಾನ್ಸರ್ ಬಂದರೆ ದೊಡ್ಡವರೂ ಸಹ ಭಯಪಡುತ್ತಾರೆ. ಎಳೆ ವಯಸ್ಸಿನ ಹೃದಯ ಇಂಥದ್ದನ್ನು ಸಹಿಸಬಹುದೇ? ಆದರೆ, ಈ ಬಾಲಕ …
Read More »