Recent Posts

ಫಸ್ಟ್‌ ನೈಟ್‌ ನಲ್ಲಿ ಗಂಡನಿಗೆ ಶಾಕ್ ಕೊಟ್ಟ ಹೆಂಡತಿ !

ರಾಜಸ್ಥಾನ: ಮದುವೆ ಎನ್ನುವುದು ಪ್ರತಿಯೊಬ್ಬರ ಬಾಳಲ್ಲೂ ಸುಂದರ ಅನುಭವ ನೀಡುವಂತದ್ದು. ಮದುವೆ ಅಂದರೆ ಎರಡು ದೇಹಗಳಷ್ಟೇ ಅಲ್ಲ, ಎರಡು ಆತ್ಮಗಳಮಿಲನ, ಎರಡು ಕುಟುಂಬಗಳ ಸಮ್ಮಿಲನ ಅಂತ ಹಿರಿಯರು ಹೇಳ್ತಾರೆ. ಪ್ರತಿಯೊಬ್ಬರಿಗೂ ತಮ್ಮ ಮದುವೆ ಹೀಗೆ ಆಗಬೇಕು, ಹಾಗೆ ಆಗಬೇಕು, ಅಲ್ಲಿಗೆ ಹನಿಮೂನ್‌ಗೆ ಹೋಗಬೇಕು, ನಮ್ಮ ಪ್ರಥಮ ರಾತ್ರಿ ಇಷ್ಟು ರೋಮ್ಯಾಂಟಿಕ್ ಆಗಿರಬೇಕು ಅಂತ ಸಾವಿರ ಕನಸು ಕಂಡಿರುತ್ತಾರೆ. ಈ ಯುವಕ ಕೂಡ ಮದುವೆ ಬಗ್ಗೆ ನೂರಾರು ಕನಸು ಕಂಡಿದ್ದ. ಮದುವೆ ಆಗಿ, ಪ್ರಥಮ ರಾತ್ರಿಯಲ್ಲಿ ಬೆಡ್‌ ರೂಂನಲ್ಲಿ ಕುಳಿತು, ಹೆಂಡತಿಗಾಗಿ ಕಾದು ಕುಳಿತಿದ್ದ. ಆದ್ರೆ …

Read More »

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದ ಮಂಜಪ್ಪರವರಿಗೆ ಶುಭಾಶಯ ಕೋರಿದ ಲಯನ್ ಅನಿಲ್ ದಾಸ್

ಮಂಗಳೂರು: ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದ ಮಂಜಪ್ಪ ರವರಿಗೆ ಲಯನ್ ಅನಿಲ್ ದಾಸ್ ಇವರು ಮೆಸ್ಕಾಂ ಕಚೇರಿಗೆ ಭೇಟಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕುಲಾಲರ ಮಾತೃ ಸಂಘದ ಸಂಘಟನೆ ಕಾರ್ಯದರ್ಶಿ ಹಾಗೂ ಕುಲಾಲ ಯುವ ವೇದಿಕೆ ಜಿಲ್ಲಾ ಸಂಚಾಲಕರಾದ ಧನುಷ್ ರಾಜ್ ಕುಲಾಲ್, ಉಪದಳಪತಿ ಸೇವಾದಳ ಜಿಲ್ಲಾ ಕುಲಾಲರ ಮಾತ್ರ ಸಂಘ, ಜಯಂತ್ ಸಂಕೋಳಿಗೆ, ಪದ್ಮನಾಭ ಮರ್ಕೆದು, ಲೋಹಿತಾಕ್ಷ ಉಚ್ಚಿಲ ಜೊತೆಗಿದ್ದರು.

Read More »

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ; ಸಂತ್ರಸ್ಥೆಯ ರಕ್ಷಣೆ, ಇಬ್ಬರ ಬಂಧನ

ಉಡುಪಿ : ಉಡುಪಿ ಹಳೆ KSRTC ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಕಾಪು ತೆಂಕ ಎರ್ಮಾಳ್ ನಿವಾಸಿ ಜಯಂತ್‌ ಸಾಲಿಯಾನ್‌ (46) ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್‌ ಎಸ್‌ (42) ಬಂಧಿತರು‌. ಉಡುಪಿ ಹಳೆ ಕೆ ಎಸ್‌ ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಗೆ ದಾಳಿ ನಡೆಸಿದ್ದು, ಸಂತ್ರಸ್ಥೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್ …

Read More »

You cannot copy content of this page.