Recent Posts

ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಬಿಟ್ಟ ವೈದ್ಯರು..!

ಉತ್ತರಪ್ರದೇಶ: ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಟವೆಲ್ ನ್ನು ಆಕೆಯ ಹೊಟ್ಟೆಯೊಳಗೆ ಬಿಟ್ಟ ಬಗ್ಗೆ ವರದಿಯಾಗಿದೆ. ಅಮ್ರೋಹಾದ ಬನ್ಸ್ ಖೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಸಾದತ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಸೈಫೀ ನರ್ಸಿಂಗ್ ಹೋಮ್‌ನಲ್ಲಿ ನಜ್ರಾನಾ ಎಂಬ ಮಹಿಳೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಆಕೆಯ ಹೊಟ್ಟೆಯ ಒಳಗೆ ವೈದ್ಯರು ಟವೆಲ್ ಬಿಟ್ಟಿದ್ದಾರೆ. ಅಮ್ರೋಹಾದಲ್ಲಿರುವ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಮಹಿಳೆಯನ್ನು ಪರೀಕ್ಷಿಸಿದಾಗ ಆಕೆಯ ಹೊಟ್ಟೆಯಲ್ಲಿ ಟವೆಲ್ ಕಂಡು ಬಂದಿದೆ. ಈ ಕುರಿತು ತನಿಖೆಗೆ ಮುಖ್ಯ ವೈದ್ಯಾಧಿಕಾರಿ ಸಿಂಘಾಲ್ ಸೂಚಿಸಿದ್ದಾರೆ.

Read More »

ಮಹಿಳಾ ಎಸ್ಐ, ಸರ್ಕಲ್​ ಇನ್ಸ್​ಪೆಕ್ಟರ್ ನಡುವೆ ಪ್ರೇಮ್‌ ಕಹಾನಿ ; ಮುಂದೆನಾಯ್ತು…

ಮಹಿಳಾ ಸಬ್​ ಇನ್ಸ್​ಪೆಕ್ಟರ್ ಹಾಗೂ ಸರ್ಕಲ್​ ಇನ್ಸ್​ಪೆಕ್ಟರ್ ನಡುವಿನ ಪ್ರೇಮ್‌ ಕಹಾನಿ ಪ್ರಕರಣ ತೆಲಂಗಾಣದ ವಾರಂಗಲ್​ನಲ್ಲಿ (Warangal) ಭಾರಿ ಚರ್ಚೆ ಹುಟ್ಟುಹಾಕಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಇಬ್ಬರನ್ನೂ ವಾರಂಗಲ್​ ಪೊಲೀಸ್​ ಕಮಿಷನರ್​ ರಂಗನಾಥ್​ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತಾದ ಅಧಿಕಾರಿಗಳು ಗೆಸಿಗೊಂಡ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ ರಾಯಲ ವೆಂಕಟೇಶ್ವರಲು ಮತ್ತು ದಮೇರಾ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಹರಿಪ್ರಿಯಾ ಎಂದು ವರದಿಯಾಗಿದೆ. ಎಸ್​ಐ ಹರಿಪ್ರಿಯಾ ಅವರ ಮದುವೆ ಇತ್ತೀಚೆಗಷ್ಟೇ ಆಗಿದೆ. ಆದರೂ ಮೊದಲಿನಿಂದಲೂ ಪರಿಚಯವಿದ್ದ ಸಿಐ ವೆಂಕಟೇಶ್ವರಲು ಜೊತೆ ತಮ್ಮ ರೊಮ್ಯಾನ್ಸ್​ …

Read More »

ಅಪರಿಚಿತ ಯುವತಿ ಶವಪತ್ತೆ : ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಸೀಲ್‌…!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಯಶವಂತ ಪುರ ರೈಲ್ವೆ ಸ್ಟೇಷನ್‌ ಬಳಿ ಅಪರಿಚಿತ ಯುವತಿಯ ಶವಪತ್ತೆವೊಂದು ಪತ್ತೆಯಾಗಿದ್ದು, ಭಾರೀ ಆತಂಕ , ಅನುಮಾನಕ್ಕೆ ಕಾರಣವಾಗಿದೆ. 23 ವರ್ಷದ ಮಹಿಳೆಯ ಶವ ಎಂದು ಗುರುತಿಸಲಾಗಿದೆ. ಯಶವಂತ ಪುರ ರೈಲ್ವೆ ನಿಲ್ಞಾಣ ಗೋಡ್ಸ್‌ ಪ್ಲಾಟ್‌ ಫಾರಂ ಬಳಿ ಮಹಿಳೆಯ ಶವವೂ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಸೀಲ್‌ ಮಾಡಿದಂತೆ ಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ಗೋಡ್ಸ್‌ ಪ್ಲಾಟ್‌ ಫಾರಂ ಬಳಿ ಇಡಲಾಗಿತ್ತು. ಇಂದು ವಾಸನೆ ಬಂದ ಕಾರಣ ತೆಗೆದು ನೋಡಿದಾಗ ಮಹಿಳೆ ಶವವೊಂದು ಪತ್ತೆಯಾಗಿದೆ ಎಂದು …

Read More »

You cannot copy content of this page.