Recent Posts

ಬಿಕ್ಕಿಬಿಕ್ಕಿ ಅತ್ತ ಬಸನಗೌಡ ಪಾಟೀಲ್ ಯತ್ನಾಳ್! ಕಾರಣ ತಿಳಿಯಿರಿ…

ವಿಜಯಪುರ: ಕೇಂದ್ರದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಧೈರ್ಯ, ನೇರ ನಡೆನುಡಿಗೆ ಹೆಸರಾದವರು. ಅವರು ಕೂಡ ಕಣ್ಣೀರು ಸುರಿಸುತ್ತಾರೆಯೇ ಎಂದು ಆಶ್ಚರ್ಯ ಪಡಬೇಡಿ. ಅಂಥದೊಂದು ಘಟನೆ ನಡೆದಿದೆ. ನಿನ್ನೆ ವಿಜಯಪುರದಲ್ಲಿ ಲಿಂಗೈಕ್ಯರಾದ ಶ್ರೀ ಸಿದ್ದೇಶ್ವರ ಸ್ವಾಮಿಗಳ ಪಾರ್ಥಿವ ಶರೀರ ನೋಡಿ ಯತ್ನಾಳ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರು ಕಣ್ಣೀರು ಹಾಕಿದ ವಿಡಿಯೋ ಈಗ ವೈರಲ್ ಆಗಿದೆ. ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಗೆ ಪಾರ್ಥಿವ ಶರೀರ ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸುವ ಮುನ್ನ ನಡೆದ ತಯಾರಿ ವೇಳೆಯಲ್ಲಿ ಯತ್ನಾಳ್ …

Read More »

ಮೆಸ್ಕಾಂ ಗ್ರಾಹಕರಿಗೆ ದರ ಏರಿಕೆ ಶಾಕ್| ಯೂನಿಟ್ ಗೆ 1.38 ರೂ ಹೆಚ್ಚಳಕ್ಕೆ ಪ್ರಸ್ತಾವನೆ

ಹೊಸ ವರ್ಷದ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡಿದೆ. ಪ್ರತಿ ಯೂನಿಟ್ ಗೆ 1.38 ರೂ. ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಮೆಸ್ಕಾಂ ಈಗಾಗಲೇ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ ನೀಡಿದೆ. ಮೆಸ್ಕಾಂ ತನ್ನ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡುತ್ತಿದ್ದು, 2023-24ನೇ ಸಾಲಿಗೆ ಘಟಕದ ಬೆಲೆಯನ್ನು 1.38 ರೂ.ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮುಂದಿಟ್ಟಿದೆ. ಮೆಸ್ಕಾಂ ಪ್ರಕಾರ ಪ್ರತಿ ಘಟಕಕ್ಕೆ 9.93 ರೂ. ದರವಿದ್ದು, ಸದ್ಯ ಪ್ರತಿ ಯೂನಿಟ್‌ಗೆ 7.95 ರೂ.ಗಳನ್ನು ಗ್ರಾಹಕರಿಗೆ ವಿಧಿಸುತ್ತಿದೆ. …

Read More »

ಕುಂದಾಪುರ: ಕಾರು ಢಿಕ್ಕಿ – ದಂಪತಿ ಮೃತ್ಯು

ಕುಂದಾಪುರ: ಕುಂದಾಪುರದ ವಿನಾಯಕ ಚಿತ್ರ‌ಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿರುವ ಘಟ‌ನೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದ ದಂಪತಿ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಕಾರು ಸಂಚರಿಸುತ್ತಿತ್ತು ಎನ್ನಲಾಗಿದ್ದು, ಕುಂದಾಪುರದ ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಇನ್ನು ಘಟನೆಯಿಂದ ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ …

Read More »

You cannot copy content of this page.