ವಿಜಯಪುರ: ಕೇಂದ್ರದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಧೈರ್ಯ, ನೇರ ನಡೆನುಡಿಗೆ ಹೆಸರಾದವರು. ಅವರು ಕೂಡ ಕಣ್ಣೀರು ಸುರಿಸುತ್ತಾರೆಯೇ ಎಂದು ಆಶ್ಚರ್ಯ ಪಡಬೇಡಿ. ಅಂಥದೊಂದು ಘಟನೆ ನಡೆದಿದೆ. ನಿನ್ನೆ ವಿಜಯಪುರದಲ್ಲಿ ಲಿಂಗೈಕ್ಯರಾದ ಶ್ರೀ ಸಿದ್ದೇಶ್ವರ ಸ್ವಾಮಿಗಳ ಪಾರ್ಥಿವ ಶರೀರ ನೋಡಿ ಯತ್ನಾಳ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರು ಕಣ್ಣೀರು ಹಾಕಿದ ವಿಡಿಯೋ ಈಗ ವೈರಲ್ ಆಗಿದೆ. ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಗೆ ಪಾರ್ಥಿವ ಶರೀರ ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸುವ ಮುನ್ನ ನಡೆದ ತಯಾರಿ ವೇಳೆಯಲ್ಲಿ ಯತ್ನಾಳ್ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಮೆಸ್ಕಾಂ ಗ್ರಾಹಕರಿಗೆ ದರ ಏರಿಕೆ ಶಾಕ್| ಯೂನಿಟ್ ಗೆ 1.38 ರೂ ಹೆಚ್ಚಳಕ್ಕೆ ಪ್ರಸ್ತಾವನೆ
ಹೊಸ ವರ್ಷದ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ಗೆ 1.38 ರೂ. ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಮೆಸ್ಕಾಂ ಈಗಾಗಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನೀಡಿದೆ. ಮೆಸ್ಕಾಂ ತನ್ನ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ನೀಡುತ್ತಿದ್ದು, 2023-24ನೇ ಸಾಲಿಗೆ ಘಟಕದ ಬೆಲೆಯನ್ನು 1.38 ರೂ.ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮುಂದಿಟ್ಟಿದೆ. ಮೆಸ್ಕಾಂ ಪ್ರಕಾರ ಪ್ರತಿ ಘಟಕಕ್ಕೆ 9.93 ರೂ. ದರವಿದ್ದು, ಸದ್ಯ ಪ್ರತಿ ಯೂನಿಟ್ಗೆ 7.95 ರೂ.ಗಳನ್ನು ಗ್ರಾಹಕರಿಗೆ ವಿಧಿಸುತ್ತಿದೆ. …
Read More »ಕುಂದಾಪುರ: ಕಾರು ಢಿಕ್ಕಿ – ದಂಪತಿ ಮೃತ್ಯು
ಕುಂದಾಪುರ: ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದ ದಂಪತಿ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಕಾರು ಸಂಚರಿಸುತ್ತಿತ್ತು ಎನ್ನಲಾಗಿದ್ದು, ಕುಂದಾಪುರದ ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಇನ್ನು ಘಟನೆಯಿಂದ ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ …
Read More »