Recent Posts

ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಬಾಲಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ: ಸ್ಥಳೀಯರಿಂದ ಆಕ್ರೋಶ

ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. …

Read More »

‘ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು’ ಎಂಬ ವಾಟ್ಸಾಪ್‌ ಸಂದೇಶದ ಕುರಿತು ನಟ ಕಿಶೋರ್‌ ಹೇಳಿದ್ದೇನು?

ಬೆಂಗಳೂರು: ‘ಕಾಂತಾರ’ ದೈವ ಅವಮಾನಿಸಿದ ಯುವಕನೋರ್ವ ರಕ್ತಕಾರಿ ಸಾವನ್ನಪ್ಪಿದ್ದಾನೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕಾಂತಾರ ಸಿನೆಮಾದ ನಟ ಕಿಶೋರ್ (actorkishore) ಪ್ರತಿಕ್ರಿಯಿಸಿದ್ದಾರೆ.   ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ”ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿಕೆ ಇರಲಿ, ಮೂಢನಂಬಿಕೆ ಬೇಡ” ಎಂದು ಹೇಳಿದ್ದಾರೆ. ”ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸ್​​ಆಯಪ್​​ನಲ್ಲಿ ವೈರಲ್ ಆಗಿದೆ. ಆ …

Read More »

ಕಾರ್ಕಳ : ಬೆಳ್ಳಂಬೆಳಗ್ಗೆ ಶಾಲಾ ಪ್ರವಾಸಕ್ಕೆ ತೆರಳಿದ ಬಸ್‌ ಪಲ್ಟಿ

ಕಾರ್ಕಳ : ಬೆಳ್ಳಂಬೆಳಗ್ಗೆ ಶಾಲಾ ಪ್ರವಾಸಕ್ಕೆ ತೆರಳುವ ಬಸ್‌ ಮಗುಚಿ ಬಿದ್ದು, ಓರ್ವ ಶಿಕ್ಷಕಿ ಸೇರಿ ಹಲವರಿಗೆ ಗಂಭೀರ ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ. ಧರ್ಮಸ್ಥಳ ಮತ್ತು ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಗೂರು ಸಮೀಪ ಪಾಜೆ ಗುಡ್ಡೆ ತಿರುವಿನಲ್ಲಿ ಶಾಲಾ ಮಕ್ಕಳ ಪ್ರವಾಸದ ಬಸ್‌ ಮಗುಚಿ ಬಿದ್ದಿದ್ದು ಬಸ್ಸಿನಲ್ಲಿದ್ದ ಓರ್ವ ಶಿಕ್ಷಕಿ ಹಾಗೂ ಹಲವು ಮಕ್ಕಳಿಗೆ ಗಂಭೀರ ಗಾಯವಾಗಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಜಿಲ್ಲೆಗೆ ಸೇರಿದ ಬಸ್ಸು ಇದಾಗಿದ್ದು. ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ತೆರಳಿದ್ದರು ಮಾರ್ಗ ಮಧ್ಯೆ ಚಾಲಕನ ನಿಯಂತ್ರ ತಪ್ಪಿ …

Read More »

You cannot copy content of this page.