Recent Posts

ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ಇಕ್ಬಾಲ್ ವಿರುದ್ಧ ದೂರು ದಾಖಲು

ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು ವ್ಯಾಪಾರಿ ಇಕ್ಬಾಲ್ ಎಂಬಾತನ ಮೇಲೆ ನಗರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಯಶ್ವಿತ್ ಎಂಬಾತ ಮಾಲಾಧಾರಿಯಾಗಿದ್ದು, ಸ್ನೇಹಿತನ ಜೊತೆ ರಿಕ್ಷಾ ಟೆಂಪೋದಲ್ಲಿ ಪಾರ್ಸೆಲ್ ಸರ್ವೀಸ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗೂಡಿನ ಬಳಿ ಪಾರ್ಸೆಲ್ ಒಂದನ್ನು ನೀಡಲು ತೆರಳಿದ ವೇಳೆ ಅಯ್ಯಪ್ಪ …

Read More »

ಉಡುಪಿ : ಕಂಠಪೂರ್ತಿ ಕುಡಿದು ಶಾಲೆ ಜಗುಲಿ ಮೇಲೆ ಮಲಗಿದ ಶಿಕ್ಷಕ

ಉಡುಪಿ : ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕರಾದ ಕೃಷ್ಣಮೂರ್ತಿ ಕಂಠಪೂರ್ತಿ ಕುಡಿದು ಜಗಲಿಯಲ್ಲೆ ಮಲಗಿದ್ದಾರೆ. ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಇಂತಹ ಕಾರ್ಯವನ್ನು ನಡೆಸಿದ್ದು, ಶಿಕ್ಷಕನನ್ನು ಕೂಡಲೇ ಅಮಾನಾತು ಮಾಡುವಂತೆ ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಪೂಜಾರಿ ಉಪಾಧ್ಯಕ್ಷೆ ಚೇತನಾ ಶೆಟ್ಟಿ. ಗ್ರಾಮ ಪಂಚಾಯಿತಿ ಸದಸ್ಯರಾದ ಕೆ ತುಕಾರಾಮ ನಾಯಕ್ .ರಮೇಶ್ ಪೂಜಾರಿ ಶಾಲಾಭಿವೃದ್ಧಿ ಸಮಿತಿ, ಬೈದಷ್ರಿ …

Read More »

BREAKING NEWS : ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ( Mother of Prime Minister Narendra Modi) ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ

Read More »

You cannot copy content of this page.