Recent Posts

ಬಾಯಲ್ಲಿ ನೀರೂರಿಸುವ ‘ಕಾರ್ನ್ ಮ್ಯಾಗಿ’

ಮ್ಯಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಮ್ಯಾಗಿ ಜೊತೆ ತರಕಾರಿ, ಕಾರ್ನ್ ಹಾಕಿದ್ರೆ ಅದ್ರ ರುಚಿ ದುಪ್ಪಟ್ಟಾಗುತ್ತದೆ. ತರಕಾರಿ, ಕಾರ್ನ್ ಹಾಕಿ ಮ್ಯಾಗಿ ಮಾಡೋದು ಹೇಗೆ ಅಂತಾ ನಾವು ಹೇಳ್ತೇವೆ ನೋಡಿ.ಕಾರ್ನ್ ಮ್ಯಾಗಿಗೆ ಬೇಕಾಗುವ ಪದಾರ್ಥ ಎರಡು ಪ್ಯಾಕೆಟ್ ಮ್ಯಾಗಿ ಒಂದು ಈರುಳ್ಳಿ (ಸಣ್ಣಗೆ ಕತ್ತರಿಸಿದ) ಕಾರ್ನ್ ಒಂದು ಸಣ್ಣ ಬೌಲ್ ಕ್ಯಾರೆಟ್ (ತೆಳುವಾದ ಉದ್ದಗೆ ಕಟ್ ಮಾಡಿದ್ದು) ಕ್ಯಾಪ್ಸಿಕಮ್ (ಸಣ್ಣಗೆ ಕತ್ತರಿಸಿದ್ದು) ಒಂದು ಟೊಮೆಟೊ (ಸಣ್ಣದಾಗಿ ಕತ್ತರಿಸಿದ) ಎರಡು ಹಸಿರು ಮೆಣಸಿನಕಾಯಿಗಳು (ಸಣ್ಣಗೆ ಕತ್ತರಿಸಿದ) ಉಪ್ಪು ರುಚಿಗೆ ತಕ್ಕಷ್ಟು ನೀರು ಅಗತ್ಯಕ್ಕೆ ತಕ್ಕಷ್ಟು ಕಾರ್ನ್ ಮ್ಯಾಗಿ …

Read More »

ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ; ಆರೋಪಿ ಯುವಕನ ಬಂಧನ

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯನ್ನು ಪರಿಚಯದ ಯುವಕನೋರ್ವ ಮನೆಗೆ ಕರೆದೊಯ್ಯುವುದಾಗಿ ನಂಬಿಸಿ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಕ್ಸೊ ಪ್ರಕರಣದಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ. ಡಿಸೆಂಬರ್ 29ರಂದು ಸಂಜೆ ಸಮೀಪದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ 14ರ ಹರೆಯದ ಬಾಲಕಿಯು ಹೆತ್ತವರು, ತಂಗಿಯ ಜೊತೆಗೆ ತೆರಳಿದ್ದಳು. ಮನೆಮಂದಿ ಅರ್ಧದಲ್ಲೇ ಮನೆಗೆ ಮರಳಿದ್ದು, ಬಾಲಕಿ ವಾರ್ಷಿಕೋತ್ಸವ ಮುಗಿದ ಮೇಲೆ ಮನೆಗೆ ಬರುತ್ತೇನೆಂದು ತಿಳಿಸಿದ್ದಳು. ಕಾರ್ಯಕ್ರಮ ಮುಗಿದ ಸಂದರ್ಭ ಮನೆ …

Read More »

ಬಿಗ್‌ ಬಾಸ್‌ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ! ಯಾಕೆ ಗೊತ್ತಾ?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್ 9 ಗೆ ಇಂದು ತೆರೆ ಬೀಳುತ್ತಿದೆ. ರಿಯಾಲಿಟಿ ಶೋನ ಇತ್ತೀಚಿನ ಸೀಸನ್ ಈ ವರ್ಷ ಸೆಪ್ಟೆಂಬರ್ 24 ರಂದು ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ದಿವ್ಯಾ ಉರುಡುಗ, ರಾಕೇಶ್ ಅಡಿಗ, ಪ್ರಶಾಂತ್ ಸಂಬರ್ಗಿ, ಸಾನ್ಯಾ ಅಯ್ಯರ್, ಐಶ್ವರ್ಯ ಪಿಸ್ಸೆ, ಅರುಣ್ ಸಾಗರ್, ಕಾವ್ಯಶ್ರೀ ಗೌಡ, ದರ್ಶ್ ಚಂದ್ರಪ್ಪ ಅನುಪಮಾ ಗೌಡ, ರೂಪೇಶ್ ರಾಜಣ್ಣ, ಅಮೂಲ್ಯ ಗೌಡ, ವಿನೋದ್ ಗೋಬರಗಾಲ, ಮತ್ತು ನೇಹಾ ಗೌಡ ಸೇರಿದಂತೆ 15 ಸ್ಪರ್ಧಿಗಳೊಂದಿಗೆ ಪ್ರಾರಂಭವಾಯಿತು. ಬಿಗ್‌ ಬಾಸ್‌ ಕನ್ನಡ ಶೋ ಶುರುವಾದಾಗಿನಿಂದಲೂ …

Read More »

You cannot copy content of this page.