Recent Posts

ನಟ ನಟಿಯರ ಲಿಪ್ ಲಾಕ್‌ ವಿಡಿಯೋ ವೈರಲ್​..! ‘ಹೊಸ ವರ್ಷ ಕ್ಕೆ ಮದುವೆ ಸುದ್ದಿ ಕೊಟ್ಟ ನರೇಶ್‌

ಬೆಂಗಳೂರು : ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ನರೇಶ್​ ಮತ್ತು ಪವಿತ್ರಾ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ನಟಿ ಪವಿತ್ರಾ ಲೋಕೇಶ್​ ಮತ್ತು ಟಾಲಿವುಡ್​ ನಟ ನರೇಶ್​ ನಡುವಿನ ಪ್ರೇಮ್​ ಕಹಾನಿ ಭಾರಿ ವಿವಾದ ಸೃಷ್ಟಿಸಿತ್ತು . ನರೇಶ್​ ಅವರ ಪತ್ನಿ ರಮ್ಯಾ ಸಾಕಷ್ಟು ಆರೋಪ ಮಾಡಿದ್ದರು. ಅವರ ಸಂಸಾರದ ಗಲಾಟೆ ಬೀದಿಗೆ ಬಂದಿತ್ತು. ಅದಕ್ಕೆಲ್ಲ ಈಗ ಫುಲ್​ ಸ್ಟಾಪ್​ ಹಾಕಲು ನರೇಶ್​ ಮತ್ತು ಪವಿತ್ರಾ ಲೋಕೇಶ್​ ನಿರ್ಧರಿಸಿದ್ದಾರೆ. ಇಬ್ಬರೂ ಶೀಘ್ರದಲ್ಲೇ …

Read More »

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ ಚೌಕಿ ಪ್ರಭಾರಿಯಾಗಿ ನೇಮಕಗೊಂಡ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ನಂತರ ವಿಷಯ ಬೆಳಕಿಗೆ ಬಂದಿದೆ. ಮಗಳು ನಾಪತ್ತೆಯಾಗಿರುವ ಕುರಿತು ಬಾಲಕಿಯ ತಂದೆ ಲಖನೌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಯನ್ನು ಹೆಸರಿಸಿ ಅವರು ದೂರು ನೀಡಿದ್ದರು. ಮೂಲಗಳ ಪ್ರಕಾರ, ಸಿಂಗ್ ಹುಡುಗಿಯೊಂದಿಗೆ …

Read More »

ಉಡುಪಿ: ಫೆಬ್ರವರಿ 11ರಂದು ರಾಷ್ಟ್ರೀಯ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023ರ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ತಿಳಿಸಿದ್ದಾರೆ. ಅದಾಲತ್ ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ …

Read More »

You cannot copy content of this page.