ಅಹಮದಾಬಾದ್: ಇಲ್ಲಿನ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಹೀರಾ ಬೇನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂತಹ ಅವರ ಪಾರ್ಥೀವ ಶರೀರವನ್ನು ಅಹಮದಾಬಾದ್ ನ ಗಾಂಧಿನಗರದಲ್ಲಿರುವಂತ ರುದ್ರ ಭೂಮಿಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ. ಈ ಕುರಿತು ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಗುಜರಾತ್ ನ ಅಹಮದಾಬಾದ್ ನಲ್ಲಿರುವಂತ ಗಾಂಧಿನಗರದಲ್ಲಿನ ಸೆಕ್ಟರ್ 30ರ ಸ್ಮಶಾನದಲ್ಲಿ ತಮ್ಮ ತಾಯಿ ಹೀರಾ ಬೇನ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುವುದಾಗಿ ಹೇಳಿದೆ. ಅಂದಹಾಗೇ ಪುತ್ರ ಪಂಕಜ್ ಮೋದಿಯವರ ಮನೆಯ …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ಕೋಟೆಕಾರು ಪಂಚಾಯತ್ ಬಿಲ್ಡಿಂಗ್ ಎದುರುಗಡೆ ಬಸ್ಸು ನಿಲುಗಡೆಗೆ ನಾಗರಿಕರ ಒತ್ತಾಯ
ಕೋಟೆಕಾರು ಬೀರಿ ಉಳ್ಳಾಲ ತಾಲೂಕಿನ ಬೆಳೆಯುತ್ತಿರುವ ಪ್ರದೇಶ ಜನವಸತಿ ಪ್ರದೇಶವಾಗಿರುವ ಇಲ್ಲಿ ಹಲವಾರು ಖ್ಯಾತ ಶಿಕ್ಷಣ ಸಂಸ್ಥೆ ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿವೆ. ಮಂಗಳೂರು-ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಪ್ರಮುಖ ಜಂಕ್ಷನ್ಗಳಲ್ಲಿ ಕೋಟೆಕಾರು ಬೀರಿ ಜಂಕ್ಷನ್ ಕೂಡಾ ಒಂದು. ಕೋಟೆಕಾರು ಬೀರಿ ಜಂಕ್ಷನ್ನಿಂದ ದೇರಳಕಟ್ಟೆಗೆ ಮಾಡೂರು ಮೂಲಕ ರಸ್ತೆ ಸಂಪರ್ಕವಿರುವುದರಿಂದ ಇಲ್ಲಿ ದಿನನಿತ್ಯ ಸಾವಿರಾರು ವಾಹನ ಸಂಚರಿಸುತ್ತಿದ್ದು, ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ವಿನ್ಯಾಸದಿಂದಾಗಿ ಕೋಟೆಕಾರು ಬೀರಿ ಜಂಕ್ಷನ್ ಅಪಘಾತ ವಲಯವಾಗಿದೆ. ಇಲ್ಲಿ ಅಪಘಾತದಿಂದಾಗಿ ನೂರಾರು ಜನರು ಮರಣ ಹೊಂದಿರುವುದಲ್ಲದೆ …
Read More »ಸಾಂತಾ ಕ್ಲಾಸ್ ವೇಷಧರಿಸಿ ಕಾಂತಾರ ಸಿನಿಮಾದಂತೆ ಪಂಜುರ್ಲಿ ದೈವದ ಅಣುಕಿಸುವ ವಿಡಿಯೋ ವೈರಲ್
ಉಡುಪಿ : ಸಾಂತಾ ಕ್ಲಾಸ್ ವೇಷ ಧರಿಸಿ ಕಾಂತಾರ ಸಿನೆಮಾದಲ್ಲಿನ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಕ್ರಿಸ್ಮಸ್ ಹಿನ್ನಲೆಯಲ್ಲಿ ಮನೆಮನೆಗೆ ಸಾಂತಾಕ್ಲಾಸ್ ವೇಷದಲ್ಲಿ ಭೇಟಿ ನೀಡುವ ಸಂದರ್ಭದ ಈ ವಿಡಿಯೋ ಮಾಡಲಾಗಿದ್ದು, ಸಾಂತಾಕ್ಲಾಸ್ ವೇಷಧಾರಿ ಕಾಂತಾರ ಚಲನಚಿತ್ರದಲ್ಲಿನ ದೃಶ್ಯದಂತೆಯೇ ದೈವದ ಅನುಕರಣೆ ಮಾಡಿದ್ದಾನೆ . ಸದ್ಯ ವಿಡಿಯೋ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂತಾಕ್ಲಾಸ್ ವೇಷದಲ್ಲಿ ದೈವ ನಿಂದನೆ ಮಾಡಲಾಗಿದ್ದು, ಕರಾವಳಿಯ ದೈವಾರಾಧನೆ ಕುರಿತ ಯಾವುದೇ ಹಾಸ್ಯ ಸಹಿಸುದಿಲ್ಲಾ, ಇದು ಅಕ್ಷೇಪಾರ್ಹವಾಗಿದ್ದು, …
Read More »