Recent Posts

ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು..!

ಬೆಂಗಳೂರು: ವಿದ್ಯಾರ್ಥಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪವನ್ (19) ಎಂದು ಗುರುತಿಸಲಾಗಿದೆ. ಈತ ಎಎಸ್ ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದ ಬಳಿಕ ಈತ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿನ ಬಳಿ ಬಂದಿದ್ದಾನೆ. ನಂತರ ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸುಬ್ರಮಣ್ಯನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ವಿದ್ಯಾರ್ಥಿ …

Read More »

ಲಯನ್ಸ್ ಕ್ಲಬ್ ಮಂಗಳಾದೇವಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಮಾಜಿ ಯೋಧರಿಗೆ ಸನ್ಮಾನ

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ವಿಜಯ ದಿವಸ್ ಕಾರ್ಯಕ್ರಮ ದ ಅಂಗವಾಗಿ ನಗರದ ಎಪೌಂರಿಯಂ ಕಾಂಪ್ಲೆಕ್ಸ್ ನ ಸಭಾಂಗಣ ದಲ್ಲಿ ದೇಶದ ಮಾಜಿ ಯೋಧರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ಅವರು ದೇಶದ ಸೈನಿಕರ ಸೇವೆ ಮತ್ತು ಯುವಕ ಯುವತಿಯರಿಗೆ ಅಗ್ನಿಪಥ್ ನ ಬಗ್ಗೆ ವಿಶೇಷ ಮಾಹಿತಿ ಯನ್ನು ನೀಡಿದರು . ನಿವೃತ ಯೋಧರಾದ ಸುಧಾಕರ್ ಕುಲಾಲ್ ಕುಂಪಲ ಇವರು ಕೇಸರಿ ಮಿತ್ರ ವೃಂದ ಹಾಗೂ ಸಂಘ ಶಿಕ್ಷಣ . ಸಮಾಜ ಸೇವೆ ಯಲ್ಲಿ ತೊಡಗಿಸಿ. ಇದೀಗ …

Read More »

ಉಡುಪಿ: ಹೊಸ ವರ್ಷಾಚರಣೆಗೆ ಜಿಲ್ಲೆಯಲ್ಲಿ ಪ್ರತ್ಯೇಕ ಕಾನೂನು ಜಾರಿ

ಉಡುಪಿ: ಹೊಸ ವರ್ಷಾಚರಣೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆಗಾಗಿ ನಿಯಮ ರೂಪಿಸಲಾಗಿದೆ. ಪೊಲೀಸ್ ಇಲಾಖೆ ವತಿಯಿಂದ ಹೆಚ್ಚುವರಿಯಾಗಿ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನೇಮಿಸಲಾಗಿದೆ. ಡಿಸೆಂಬರ್ 31ರಿಂದ ಜನವರಿ 1ರ 1 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷದ ಆಚರಣೆ ನಡೆಸುವ ಸಮಯ, ಕಾಠ್ಯಕ್ರಮಗಳ: ಸಂಘಟಕರು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿವೆ. ಕೋವಿಡ್ 19ಗೆ ಸಂಬಂಧಪಟ್ಟಂತೆ ನೀಡಲಾದ …

Read More »

You cannot copy content of this page.