Recent Posts

ಮಂಗಳೂರಿನಲ್ಲಿ ಟ್ರಾಫಿಕ್‌ ಪೊಲೀಸರ ಎಡವಟ್ಟು ; ಕಾರಿನ ಸಹ ಪ್ರಯಾಣಿಕ ಹೆಲ್ಮೆಟ್ ಧರಿಸದ್ದಕ್ಕೆ 500 ರೂ. ದಂಡ!

ಮಂಗಳೂರು: ಕಾರಿನಲ್ಲಿ ಸಹ ಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ ವಿಚಿತ್ರ ಪ್ರಸಂಗವೊಂದು ಮಂಗಳೂರಿನಲ್ಲಿ ನಡೆದಿದೆ. 500 ರೂ. ದಂಡ ಪಾವತಿಸುವಂತೆ ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, ಈ ನೋಟಿಸ್ ನೋಡಿ ಅವರು ಶಾಕ್ ಆಗಿದ್ದಾರೆ. ನವೆಂಬರ್‌ 29ರಂದು ಮಂಗಳಾದೇವಿ ರಸ್ತೆಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆಯಾಗಿದ್ದು, ಸಹ ಪ್ರಯಾಣಿಕ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ದಂಡ ಪಾವತಿಸಿ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಉಲ್ಲಂಘನೆ ವಿವರಗಳು ಎಂಬ ಕಾಲಂನಲ್ಲಿ ’ಕಾರು’ ಎಂದೂ, ಉಲ್ಲಂಘನೆ ರೀತಿ ಕಾಲಂನಲ್ಲಿ ಸಹಸವಾರ ಹೆಲ್ಮೆಟ್ ಧರಿಸಿಲ್ಲ’ ಎಂದು ನಮೂದಿಸಲಾಗಿದೆ. ಡಿಸೆಂಬರ್‍ 22ರಂದು …

Read More »

ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಎಸ್ ಕೆಪಿಎ ಉಡುಪಿ ವಲಯದಿಂದ ಗೌರವಾಭಿನಂದನೆ

ಉಡುಪಿ: ಇತ್ತೀಚಿಗೆ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಛಾಯಾಗ್ರಾಹಕರ ಸಂಘಟನೆಗೆ ಮೊದಲಿನಿಂದಲೂ ಸಹಾಯ, ಸಹಕಾರ ನೀಡಿದ ಇಂದ್ರಾಳಿಯವರಿಗೆ ಸರ್ವ ಛಾಯಾಗ್ರಾಹಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಉಡುಪಿ ಶಾಖೆಯ ಪ್ರಬಂಧಕ ರಾಘವೇಂದ್ರ ಉಪಾಧ್ಯಾಯ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ , ಜಿಲ್ಲಾ ಕಾರ್ಯದರ್ಶಿ ವಾಮನ ಪಡುಕರೆ, ಉಪಾಧ್ಯಕ್ಷ ಸುರಭಿ ಸುಧೀರ್, ಸಂಚಾಲಕ ಸಂತೋಷ್ ಕೋರಂಗ್ರಪಾಡಿ, ವಲಯಾಧ್ಯಕ್ಷ …

Read More »

ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಯುವಕನಿಂದ ಅಸಭ್ಯ ವರ್ತನೆ

ಆಂಧ್ರಪ್ರದೇಶ; ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ. ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನು ಗಾಜುವಾಕಾ ಬಳಿಯ ವೆಂಪಲಿನಗರ ಮತ್ತು ಸಮತಾನಗರದ ನಿವಾಸಿಗಳು ಎಂದು ಪೊಲೀಸರು ಹೇಳಿದ್ದಾರೆ.

Read More »

You cannot copy content of this page.