ಉಡುಪಿ : ಸಾಂತಾ ಕ್ಲಾಸ್ ವೇಷ ಧರಿಸಿ ಕಾಂತಾರ ಸಿನೆಮಾದಲ್ಲಿನ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಕ್ರಿಸ್ಮಸ್ ಹಿನ್ನಲೆಯಲ್ಲಿ ಮನೆಮನೆಗೆ ಸಾಂತಾಕ್ಲಾಸ್ ವೇಷದಲ್ಲಿ ಭೇಟಿ ನೀಡುವ ಸಂದರ್ಭದ ಈ ವಿಡಿಯೋ ಮಾಡಲಾಗಿದ್ದು, ಸಾಂತಾಕ್ಲಾಸ್ ವೇಷಧಾರಿ ಕಾಂತಾರ ಚಲನಚಿತ್ರದಲ್ಲಿನ ದೃಶ್ಯದಂತೆಯೇ ದೈವದ ಅನುಕರಣೆ ಮಾಡಿದ್ದಾನೆ . ಸದ್ಯ ವಿಡಿಯೋ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂತಾಕ್ಲಾಸ್ ವೇಷದಲ್ಲಿ ದೈವ ನಿಂದನೆ ಮಾಡಲಾಗಿದ್ದು, ಕರಾವಳಿಯ ದೈವಾರಾಧನೆ ಕುರಿತ ಯಾವುದೇ ಹಾಸ್ಯ ಸಹಿಸುದಿಲ್ಲಾ, ಇದು ಅಕ್ಷೇಪಾರ್ಹವಾಗಿದ್ದು, …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು..!
ಬೆಂಗಳೂರು: ವಿದ್ಯಾರ್ಥಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪವನ್ (19) ಎಂದು ಗುರುತಿಸಲಾಗಿದೆ. ಈತ ಎಎಸ್ ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದ ಬಳಿಕ ಈತ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿನ ಬಳಿ ಬಂದಿದ್ದಾನೆ. ನಂತರ ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸುಬ್ರಮಣ್ಯನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ವಿದ್ಯಾರ್ಥಿ …
Read More »ಲಯನ್ಸ್ ಕ್ಲಬ್ ಮಂಗಳಾದೇವಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಮಾಜಿ ಯೋಧರಿಗೆ ಸನ್ಮಾನ
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ವಿಜಯ ದಿವಸ್ ಕಾರ್ಯಕ್ರಮ ದ ಅಂಗವಾಗಿ ನಗರದ ಎಪೌಂರಿಯಂ ಕಾಂಪ್ಲೆಕ್ಸ್ ನ ಸಭಾಂಗಣ ದಲ್ಲಿ ದೇಶದ ಮಾಜಿ ಯೋಧರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ಅವರು ದೇಶದ ಸೈನಿಕರ ಸೇವೆ ಮತ್ತು ಯುವಕ ಯುವತಿಯರಿಗೆ ಅಗ್ನಿಪಥ್ ನ ಬಗ್ಗೆ ವಿಶೇಷ ಮಾಹಿತಿ ಯನ್ನು ನೀಡಿದರು . ನಿವೃತ ಯೋಧರಾದ ಸುಧಾಕರ್ ಕುಲಾಲ್ ಕುಂಪಲ ಇವರು ಕೇಸರಿ ಮಿತ್ರ ವೃಂದ ಹಾಗೂ ಸಂಘ ಶಿಕ್ಷಣ . ಸಮಾಜ ಸೇವೆ ಯಲ್ಲಿ ತೊಡಗಿಸಿ. ಇದೀಗ …
Read More »