Recent Posts

ಸಾಂತಾ ಕ್ಲಾಸ್ ವೇಷಧರಿಸಿ ಕಾಂತಾರ ಸಿನಿಮಾದಂತೆ ಪಂಜುರ್ಲಿ ದೈವದ ಅಣುಕಿಸುವ ವಿಡಿಯೋ ವೈರಲ್

ಉಡುಪಿ : ಸಾಂತಾ ಕ್ಲಾಸ್ ವೇಷ ಧರಿಸಿ ಕಾಂತಾರ ಸಿನೆಮಾದಲ್ಲಿನ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಕ್ರಿಸ್ಮಸ್ ಹಿನ್ನಲೆಯಲ್ಲಿ ಮನೆಮನೆಗೆ ಸಾಂತಾಕ್ಲಾಸ್ ವೇಷದಲ್ಲಿ ಭೇಟಿ ನೀಡುವ ಸಂದರ್ಭದ ಈ ವಿಡಿಯೋ ಮಾಡಲಾಗಿದ್ದು, ಸಾಂತಾಕ್ಲಾಸ್ ವೇಷಧಾರಿ ಕಾಂತಾರ ಚಲನಚಿತ್ರದಲ್ಲಿನ ದೃಶ್ಯದಂತೆಯೇ ದೈವದ ಅನುಕರಣೆ ಮಾಡಿದ್ದಾನೆ . ಸದ್ಯ ವಿಡಿಯೋ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಂತಾಕ್ಲಾಸ್ ವೇಷದಲ್ಲಿ ದೈವ ನಿಂದನೆ ಮಾಡಲಾಗಿದ್ದು, ಕರಾವಳಿಯ ದೈವಾರಾಧನೆ ಕುರಿತ ಯಾವುದೇ ಹಾಸ್ಯ ಸಹಿಸುದಿಲ್ಲಾ, ಇದು ಅಕ್ಷೇಪಾರ್ಹವಾಗಿದ್ದು, …

Read More »

ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು..!

ಬೆಂಗಳೂರು: ವಿದ್ಯಾರ್ಥಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪವನ್ (19) ಎಂದು ಗುರುತಿಸಲಾಗಿದೆ. ಈತ ಎಎಸ್ ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದ ಬಳಿಕ ಈತ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿನ ಬಳಿ ಬಂದಿದ್ದಾನೆ. ನಂತರ ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸುಬ್ರಮಣ್ಯನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ವಿದ್ಯಾರ್ಥಿ …

Read More »

ಲಯನ್ಸ್ ಕ್ಲಬ್ ಮಂಗಳಾದೇವಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಮಾಜಿ ಯೋಧರಿಗೆ ಸನ್ಮಾನ

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ವಿಜಯ ದಿವಸ್ ಕಾರ್ಯಕ್ರಮ ದ ಅಂಗವಾಗಿ ನಗರದ ಎಪೌಂರಿಯಂ ಕಾಂಪ್ಲೆಕ್ಸ್ ನ ಸಭಾಂಗಣ ದಲ್ಲಿ ದೇಶದ ಮಾಜಿ ಯೋಧರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ಅವರು ದೇಶದ ಸೈನಿಕರ ಸೇವೆ ಮತ್ತು ಯುವಕ ಯುವತಿಯರಿಗೆ ಅಗ್ನಿಪಥ್ ನ ಬಗ್ಗೆ ವಿಶೇಷ ಮಾಹಿತಿ ಯನ್ನು ನೀಡಿದರು . ನಿವೃತ ಯೋಧರಾದ ಸುಧಾಕರ್ ಕುಲಾಲ್ ಕುಂಪಲ ಇವರು ಕೇಸರಿ ಮಿತ್ರ ವೃಂದ ಹಾಗೂ ಸಂಘ ಶಿಕ್ಷಣ . ಸಮಾಜ ಸೇವೆ ಯಲ್ಲಿ ತೊಡಗಿಸಿ. ಇದೀಗ …

Read More »

You cannot copy content of this page.