Recent Posts

ಬುರ್ಖಾ ಹಾಕಿಕೊಂಡೇ ಈಕೆ ಮಾಡುತ್ತಿದ್ದ ಅಸಹ್ಯ ಕೃತ್ಯ ನೋಡಿ ಬೆಚ್ಚಿಬಿದ್ದ ಪೋಲಿಸರು..!

ಲಖನೌ ಮೂಲದ ಯುವಕನನ್ನು ಹನಿಟ್ರ್ಯಾಪ್ ಮಾಡಿ 30 ಲಕ್ಷ ಸುಲಿಗೆ ಮಾಡುತ್ತಿದ್ದ ಮಹಿಳೆಯನ್ನು ಉತ್ತರ ಪ್ರದೇಶದ ಬಾಂದಾ ಎಂಬಲ್ಲಿ ಬಂಧಿಸಲಾಗಿದೆ. ಈ ಮಹಿಳೆಯ ಹೆಸರು ಜಾಹೀಲಾ ಬೇಗಂ. ಈಕೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾಳೆ. ಜಾಹೀಲಾ ಒಬ್ಬ ವ್ಯಕ್ತಿಯನ್ನು ಹನಿ ಟ್ರ್ಯಾಪ್‌ನಲ್ಲಿ ಸಿಲುಕಿಸಿದ್ದು ಇದೇ ಮೊದಲೇನಲ್ಲ. ಈ ವರ್ಷದ ಮೇ ತಿಂಗಳ ಆರಂಭದಲ್ಲಿ ಈಕೆ ಒಬ್ಬ ವ್ಯಾಪಾರಿಯನ್ನೂ ಖೆಡ್ಡಾ ತೋಡಿದ್ದಳು. ಮಾಧ್ಯಮ ವರದಿಗಳ ಪ್ರಕಾರ, ಜಾಹೀಲಾ ಬೇಗಂ ಉದ್ಯಮಿ ಶೈಲೇಶ್ ಜಾಡಿಯಾ ಎಂಬ ವ್ಯಕ್ತಿಯನ್ನ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ನಂತರ ದೈ ಹಿ ಕ ಸಂ …

Read More »

BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ; ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗಾ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. …

Read More »

ಸುರತ್ಕಲ್ ಜಂಕ್ಷನ್‌ನಲ್ಲಿ ವಾಹನ ಸಂಚಾರ ನಿಷೇಧ..! – ಸವಾರರ ಪರದಾಟ

ಮಂಗಳೂರು: ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ಹತ್ಯೆ ಪ್ರಕರಣವಾಗಿದ್ದು, ಸುರತ್ಕಲ್ ಜಂಕ್ಷನ್‌ನಲ್ಲಿ ಪೊಲೀಸರು ಬರೆ ಹಾಕಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಸುರತ್ಕಲ್ ಪೊಲೀಸರ ವಾಹನ ನಿಲುಗಡೆ, ಓಡಾಟಕ್ಕೆ ಹಾಗೂ ಭಾನುವಾರ ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಲಾಗಿಲ್ಲ. ಪೊಲೀಸರ ಉಪಸ್ಥಿತಿಯೂ ಇಲ್ಲ. ವಾಹನ ಸವಾರರು ಪರದಾಡುವಂತಾಗಿದೆ. ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ಹಾಗೂ ಸೋಮವಾರವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಆಂಬುಲೆನ್ಸ್ ಒಂದು ಫ್ಲೈ ಓವರ್ ನಲ್ಲಿ ಬಾಕಿ ಆದ …

Read More »

You cannot copy content of this page.