Recent Posts

ಉಡುಪಿ: ಎಸ್.ಪಿ,ಡಿಸಿ ಹೆಸರಲ್ಲಿ ವಾಟ್ಸಾಪ್ ಖಾತೆ; ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ

ಉಡುಪಿ: ದುಷ್ಕರ್ಮಿಗಳು ಉಡುಪಿ ಜಿಲ್ಲೆ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಹಾಗೂ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಅವರ ಫೋಟೊ ಬಳಸಿ ಕೊಂಡು ವಾಟ್ಸಾಪ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 8810107494 ನಂಬರ್ ನಿಂದ ಎಸ್ಪಿ ಹಾಗೂ ಡಿಸಿ ಅವರೇ ಮೆಸೇಜ್ ಕಳುಹಿಸುವ ರೀತಿಯಲ್ಲಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಎಸ್‌ಬಿಐ ಬ್ಯಾಂಕ್‌ ಖಾತೆಗೆ ಹಣ ಕಳುಹಿಸುವಂತೆ ತಿಳಿಸಿದೆ. ಈ ನಂಬರ್ ಮಧ್ಯಪ್ರದೇಶದ ಲೊಕೇಶನ್ ತೋರಿಸುತ್ತಿದೆ. ಈ ಮೊಬೈಲ್‌ ನಂಬರ್‌ ನಿಂದ ಯಾವುದೇ ಸಂದೇಶ ಬಂದರೂ ಹಣ ಹಾಕಬಾರದು. ಈ ಬಗ್ಗೆ …

Read More »

ವಿಮಾನ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.   ಈ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. ದೇಶಾದ್ಯಂತ ಕೋವಿಡ್‌ ಭೀತಿ ಆವರಿಸಿದೆ. ಪೊಲೀಸ್ ಇಲಾಖೆಯಲ್ಲೂ ಆತಂಕ ಶುರುವಾಗಿದೆ. ಈ ನಡುವೆ ಹೊಸವರ್ಷ ಕೂಡ ಹತ್ತಿರವಾಗ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಹೊಸ ರೂಲ್ಸ್ ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದೆ. ಈ ವೇಳೆ ಬೆಂಗಳೂರು ಏರ್‌ಪೋರ್ಟ್‌ ಬರುವ ಪ್ರಯಾಣಿಕರಿಗೆ ಕೆಲವು ಮುನ್ನೆಚ್ಚರಿಕೆ ಮಾರ್ಗಸೂಚಿ ಕ್ರಮಗಳ ಬಿಡುಗಡೆ ಮಾಡಲಾಗಿದೆ. ಕೋವಿಡ್‌ ಮಾರ್ಗಸೂಚಿ …

Read More »

ಕಾಪು : ಹಾಲು ಖರೀದಿ ನೆಪದಲ್ಲಿ ಅಂಗಡಿ ಮಾಲಕನ ಸ್ಕೂಟರ್‌ ನಲ್ಲಿದ್ದ 6ಲಕ್ಷ ರೂ. ನಗದು ಕದ್ದ ಖದೀಮರು..

ಕಾಪು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಮಹಾಲಸಾ ಟ್ರೇಡರ್ಸ್ ಹಾಲಿನ ಅಂಗಡಿ, ಮುಚ್ಚಿವ ವೇಳೆಗೆ ಹಾಲು ಖರೀದಿ ನೆಪದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ನಾಲ್ವರು ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾಪು ಮಹಾಲಸಾ ಸ್ಟೋರ್ ಮಾಲಕ ರಾಘವೇಂದ್ರ ಕಿಣಿ ಹಣ ಕಳೆದುಕೊಂಡಿದ್ದು, ಕಾಪು ಪೊಲೀಸ್ ಠಾಣೆಗೆ ಹಣ ಕಳೆದುಕೊಂಡ ಬಗ್ಗೆ ದೂರು ನೀಡಿದ್ದಾರೆ. ಗುರುವಾರ ರಾತ್ರಿ ಮಳಿಗೆಗೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗುತ್ತಿದ್ದರು. 3-4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿದ್ದರು. …

Read More »

You cannot copy content of this page.