Recent Posts

1 ತಲೆ, 2 ದೇಹ, 8 ಕಾಲಿನ ವಿಚಿತ್ರ ಕರು ಜನನ!; ವೀಕ್ಷಣೆಗೆ ಜನಸ್ತೋಮ

ಚಿಕ್ಕಮಗಳೂರು: 1 ತಲೆ, 8 ಕಾಲು, 2 ದೇಹವಿರುವ ವಿಚಿತ್ರ ಕರು ಜನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೇದಿಗೆರೆ ಗ್ರಾಮದಲ್ಲಿ  ನಡೆದಿದೆ. ಒಂದು ದೇಹಕ್ಕೆ ತಲೆಯೇ ಇಲ್ಲ, ಒಂದು ದೇಹ ಮತ್ತೊಂದು ದೇಹದ ಜೊತೆ ಸೇರ್ಪಡೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೇದಿಗೆರೆ ಗ್ರಾಮದ ಈಶಣ್ಣ ಎಂಬುವರ ಮನೆಯಲ್ಲಿ ವಿಚಿತ್ರ ಕರು ಹುಟ್ಟಿದೆ. ಈಶಣ್ಣ 30 ಕುರಿಗಳನ್ನ ಸಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ. ವಿಚಿತ್ರ ಕರು ನೋಡಲು ಅಕ್ಕಪಕ್ಕದ ಹಳ್ಳಿಗಳಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.  ಹುಟ್ಟಿದ ಒಂದೇ ಗಂಟೆಯಲ್ಲಿ ಕರು ಮೃತಪಟ್ಟಿದೆ. …

Read More »

ಚಾಲೆಂಜಿಂಗ್​ ಸ್ಟಾರ್​​ ದರ್ಶನ್​ಗೆ​​ ಯಾಕೆ ಬಿತ್ತು ಚಪ್ಪಲಿ ಏಟು..? ದರ್ಶನ್​​​ ವಿರುದ್ಧ ಧಿಕ್ಕಾರ ಕೂಗಿದ ಜನ

ಅಪ್ಪು ಬಗ್ಗೆ ಆಡಿದ ಆ ಒಂದು ಮಾತು ದರ್ಶನ್​ಗೆ ಮುಳುವಾಗಿದ್ದು, ದರ್ಶನ್​​​ ಈ ಹಿಂದೆ ಅಪ್ಪುಗೆ ಅಪಮಾನವಾಗುವಂತೆ ಮಾತನಾಡಿದ್ದರು. ಸತ್ತ ಮೇಲೆ ಅಪ್ಪುವನ್ನು ಅಭಿಮಾನಿಗಳು ಮೆರೆಸ್ತಿದ್ದಾರೆ, ನನ್ನನ್ನು ಜೀವಂತವಾಗಿರುವಾಗಲೇ ಮೆರೆಸ್ತಿದ್ದಾರೆ ಎಂದಿದ್ದರು. ಆಗಲೇ ಜನರು ವಿಜಯನಗರಕ್ಕೆ ದರ್ಶನ್​​​ ಸಿನಿಮಾ ರಿಲೀಸ್​ಗೆ ಬಿಡಲ್ಲ ಎಂದಿದ್ದರು. ನಿನ್ನೆ ಹೊಸಪೇಟೆಗೆ ಬಂದಾಗ ದರ್ಶನ್​​ ಮೇಲೆ ಕೆಂಡಾಮಂಡಲರಾಗಿದ್ದಾರೆ. ದರ್ಶನ್​​ ಬರುವ ಸುದ್ದಿ ತಿಳಿದು ಜನರು ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದರು. ದರ್ಶನ್​​​​ ಓಡಿಸಲೆಂದೇ ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ವಾಲ್ಮೀಕಿ ಸರ್ಕಲ್​​​ನಲ್ಲಿ ಜಮಾಯಿಸಿ ದರ್ಶನ್​​​ ವಿರುದ್ಧ ಧಿಕ್ಕಾರ ಕೂಗಿದ್ರು, ಜನರು ದರ್ಶನ್​​​​​​​ ಬ್ಯಾನರ್​​​ಗಳನ್ನು …

Read More »

ದೇಶದಲ್ಲಿ ಮತ್ತೊಂದು ಪಾಕಿಸ್ತಾನಕ್ಕೆ ಯತ್ನ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

ಮೈಸೂರು: ‘ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಸೃಷ್ಟಿಗೆ ಪ್ರಯತ್ನವಾಗುತ್ತಿದ್ದು, ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲೂ ಅಂತಹ ಕೆಲಸ ನಡೆಯುತ್ತಿದೆ’ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಪಿಸಿದರು. ಇಲ್ಲಿನ ಬನ್ನಿಮಂಟಪ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ನಗರದ ಶಾಖೆಗಳ ಏಕತ್ರಿಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ‘ನರಸಿಂಹರಾಜ ಕ್ಷೇತ್ರದಲ್ಲಿ ಇಂದು ನರಸಿಂಹರಾಜ ಹೋಗಿದ್ದಾನೆ. ಟಿಪ್ಪು ರಾಜನಾಗಿದ್ದಾನೆ. ದೇವಸ್ಥಾನಗಳನ್ನು ನಾಶ ಮಾಡಿದ, ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ, ಹಿಂದೂ ವಿರೋಧಿಯಾಗಿದ್ದ ಟಿಪ್ಪುವನ್ನು ಹುಲಿ ಎಂದು ಕರೆಯುತ್ತಿದ್ದಾರೆ. ಆತನನ್ನು ರಾಜನನ್ನಾಗಿ ಮಾಡಲು ಹೊರಟಿದ್ದಾರೆ. …

Read More »

You cannot copy content of this page.