Recent Posts

ಆಸ್ಪತ್ರೆಯ ಕಪಾಟಿನಲ್ಲಿ ಮಗಳ, ಬೆಡ್ ಕೆಳಗಡೆ ತಾಯಿಯ ಮೃತದೇಹ ಪತ್ತೆ..!

ಗುಜರಾತ್:  ತಾಯಿ ಮತ್ತು ಮಗಳ ಶವ ಆಸ್ಪತ್ರೆಯಲ್ಲಿ ಪತ್ತೆಯಾದ ಘಟನೆ ಅಹಮದಾಬಾದ್‌ನ ಭೂಭಾಯ್ ಪಾರ್ಕ್ ಬಳಿ ನಡೆದಿದೆ. ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದ್ದು, ನಂತರ ಹಾಸಿಗೆಯ ಕೆಳಗೆ ತಾಯಿಯ ಶವ ಪತ್ತೆಯಾಗಿದೆ. ಕಗ್ಡಾಪಿತ್ ಪೊಲೀಸ್ ಠಾಣೆ ವ್ಯಾಪ್ತಿಯ ಭೂಲಾಭಾಯಿ ಪಾರ್ಕ್ ಬಳಿ ಇರುವ ಆಸ್ಪತ್ರೆಯೊಳಗೆ ಕೆಟ್ಟ ವಾಸನೆ ಬರುತ್ತಿದೆ ಎಂದು ನಮಗೆ ಮಾಹಿತಿ ಬಂದಿತ್ತು.ಆಸ್ಪತ್ರೆಯ ಆಪರೇಷನ್ ಥಿಯೇಟರ್ ಒಳಗಿದ್ದ ಕಪಾಟು ವಾಸನೆ ಬರುತ್ತಿದ್ದನ್ನು ಆಸ್ಪತ್ರೆಯ ಸಿಬ್ಬಂದಿ ಅದನ್ನು ತೆರೆದರು.ಒಳಗೆ 30 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಬಳಿಕ ಆಸ್ಪತ್ರೆ ಕಪಾಟಿನಲ್ಲಿ …

Read More »

ದ್ವಿಚಕ್ರ ವಾಹನದಲ್ಲಿ ಹೋಗುವಾಗ ತಡೆದು ವಿವಾಹ ನಿಶ್ಚಯವಾಗಿದ್ದ ಯುವತಿಯ ಬರ್ಬರ ಕೊಲೆ

ದಾವಣಗೆರೆ: ಹಾಡಹಗಲೇ ದುಷ್ಕರ್ಮಿಯೋರ್ವ ನಡು ರಸ್ತೆಯಲ್ಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿನೋಬಾನಗರದ ನಿವಾಸಿ ಚಾಂದ್ ಸುಲ್ತಾನಾ (24) ಎಂದು ಗುರುತಿಸಲಾಗಿದೆ. ದಾವಣಗೆರಯ ಪಿಜೆ ಬಡಾವಣೆಯ ಚರ್ಚ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಗೆ ದುಷ್ಕರ್ಮಿ ಬರ್ಬರವಾಗಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಪ್ರಾಣ ಉಳಿಸಲಾಗಲಿಲ್ಲ. ಈ ನಡುವೆ ಪರಿಸರದ ಸಿಸಿ ಟಿವಿಗಳನ್ನು ಪರಿಶೀಲಿಸಿ ಹಂತಕನನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ …

Read More »

ವರದಕ್ಷಿಣೆ ಕಿರುಕುಳ: ಮೂರು ತಿಂಗಳ ಗರ್ಭಿಣಿ ಬಲಿ

ಹಾಸನ: ವರದಕ್ಷಿಣೆ  ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ಹಾಸನ  ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ನಡೆದಿದೆ. ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು  ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಮೇ 28ರಂದು ಕೇರಾಳಪುರದ ಕಲ್ಯಾಣಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆ ವೇಳೆ ಸುಮಂತ್‌ಗೆ …

Read More »

You cannot copy content of this page.