ಗುಜರಾತ್: ತಾಯಿ ಮತ್ತು ಮಗಳ ಶವ ಆಸ್ಪತ್ರೆಯಲ್ಲಿ ಪತ್ತೆಯಾದ ಘಟನೆ ಅಹಮದಾಬಾದ್ನ ಭೂಭಾಯ್ ಪಾರ್ಕ್ ಬಳಿ ನಡೆದಿದೆ. ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದ್ದು, ನಂತರ ಹಾಸಿಗೆಯ ಕೆಳಗೆ ತಾಯಿಯ ಶವ ಪತ್ತೆಯಾಗಿದೆ. ಕಗ್ಡಾಪಿತ್ ಪೊಲೀಸ್ ಠಾಣೆ ವ್ಯಾಪ್ತಿಯ ಭೂಲಾಭಾಯಿ ಪಾರ್ಕ್ ಬಳಿ ಇರುವ ಆಸ್ಪತ್ರೆಯೊಳಗೆ ಕೆಟ್ಟ ವಾಸನೆ ಬರುತ್ತಿದೆ ಎಂದು ನಮಗೆ ಮಾಹಿತಿ ಬಂದಿತ್ತು.ಆಸ್ಪತ್ರೆಯ ಆಪರೇಷನ್ ಥಿಯೇಟರ್ ಒಳಗಿದ್ದ ಕಪಾಟು ವಾಸನೆ ಬರುತ್ತಿದ್ದನ್ನು ಆಸ್ಪತ್ರೆಯ ಸಿಬ್ಬಂದಿ ಅದನ್ನು ತೆರೆದರು.ಒಳಗೆ 30 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಬಳಿಕ ಆಸ್ಪತ್ರೆ ಕಪಾಟಿನಲ್ಲಿ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ದ್ವಿಚಕ್ರ ವಾಹನದಲ್ಲಿ ಹೋಗುವಾಗ ತಡೆದು ವಿವಾಹ ನಿಶ್ಚಯವಾಗಿದ್ದ ಯುವತಿಯ ಬರ್ಬರ ಕೊಲೆ
ದಾವಣಗೆರೆ: ಹಾಡಹಗಲೇ ದುಷ್ಕರ್ಮಿಯೋರ್ವ ನಡು ರಸ್ತೆಯಲ್ಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿನೋಬಾನಗರದ ನಿವಾಸಿ ಚಾಂದ್ ಸುಲ್ತಾನಾ (24) ಎಂದು ಗುರುತಿಸಲಾಗಿದೆ. ದಾವಣಗೆರಯ ಪಿಜೆ ಬಡಾವಣೆಯ ಚರ್ಚ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಗೆ ದುಷ್ಕರ್ಮಿ ಬರ್ಬರವಾಗಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಪ್ರಾಣ ಉಳಿಸಲಾಗಲಿಲ್ಲ. ಈ ನಡುವೆ ಪರಿಸರದ ಸಿಸಿ ಟಿವಿಗಳನ್ನು ಪರಿಶೀಲಿಸಿ ಹಂತಕನನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ …
Read More »ವರದಕ್ಷಿಣೆ ಕಿರುಕುಳ: ಮೂರು ತಿಂಗಳ ಗರ್ಭಿಣಿ ಬಲಿ
ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ನಡೆದಿದೆ. ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಮೇ 28ರಂದು ಕೇರಾಳಪುರದ ಕಲ್ಯಾಣಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆ ವೇಳೆ ಸುಮಂತ್ಗೆ …
Read More »