Recent Posts

ಹಿಂದೂ ವಿದ್ಯಾರ್ಥಿನಿಯನ್ನ ಇಸ್ಲಾಂಗೆ ಮತಾಂತರ ಮಾಡಿ ಯುವತಿಯ ಜೊತೆ ಓಡಿ ಹೋಗುತ್ತಿದ್ದ- ಸಿನಿಮಿಯ ರೀತಿಯಲ್ಲಿ 750 ಕಿ.ಮೀ ಚೇಸ್ ಮಾಡಿದ ಪೋಲಿಸರು

ಉತ್ತರ ಪ್ರದೇಶದ 2 ವಿವಿಧ ಜಿಲ್ಲೆಗಳಲ್ಲಿ 2 ಹೊಸ ಲವ್ ಜಿಹಾದ್ ಪ್ರಕರಣಗಳು ವರದಿಯಾಗಿವೆ. ಪ್ರಯಾಗ್‌ರಾಜ್‌ನಲ್ಲಿ, ಹಿಂದೂ ಮಹಿಳೆಯೊಬ್ಬಳು ತನ್ನ ಮುಸ್ಲಿಂ ಫೇಸ್‌ಬುಕ್ ಸ್ನೇಹಿತ ತನ್ನ ಸ್ನೇಹಿತರ ಮೂಲಕ ಗ್ಯಾಂಗ್ ರೇ-ಪ್ ಮಾಡಿಸಿದ್ದಾನೆ ಮತ್ತು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರುವ ಮೂಲಕ ಗ-ರ್ಭ-ಪಾ-ತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ, ಮಧ್ಯಪ್ರದೇಶದ ಧಾರ್‌ನಿಂದ ಗುಜರಾತ್‌ನ ಸೂರತ್‌ಗೆ ನಿಕಾಹ್‌ಗಾಗಿ ಕರೆದೊಯ್ಯುತ್ತಿದ್ದ ಯವತಿಯನ್ನ ಕಾನ್ಪುರ ಪೊಲೀಸರು ಚೇಸ್ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಮೊದಲ ಘಟನೆಯಲ್ಲಿ, ಕಾನ್ಪುರದ ಲಲ್ಲನ್‌ಪುರವಾ ಆಜಾದ್ ನಗರದಲ್ಲಿ ವಾಸಿಸುವ ಹಿಂದೂ ವ್ಯಕ್ತಿಯೊಬ್ಬರು ತಮ್ಮ ಮಗಳನ್ನು …

Read More »

ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಯ ತಿಕ್ಕಾಟಕ್ಕೆ ಬಲಿಯಾದ ವಿದ್ಯಾರ್ಥಿ ; ಆರೋಪಿ ಶಿಕ್ಷಕ ಅಂದರ್.!

ಗದಗ : ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು, ಆರೋಪಿ ಅತಿಥಿ ಶಿಕ್ಷಕ ಮುತ್ತಪ್ಪನನ್ನು ಬಂಧಿಸಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡ ಗೀತಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಮಧ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೊಳಗಾದ ಅತಿಥಿ ಶಿಕ್ಷಕಿ ಗೀತಾ, ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಜತೆ ಸಲುಗೆಯಿಂದ ಇದ್ದಳು. ಇನ್ನೊಬ್ಬ ಅತಿಥಿ ಶಿಕ್ಷಕ ಸಂಗನಗೌಡ …

Read More »

1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿದ್ದು, 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಾಡಿದೆ. ರಾಜ್ಯ ಸರ್ಕಾರವು 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿ …

Read More »

You cannot copy content of this page.